ರಾಷ್ಟ್ರ ನ್ಯೂಸ್

ಅಂಜನಾದ್ರಿ ಜ್ಯೋತಿಷ್ಯ ಕೇಂದ್ರ, ಭಾನುವಾರದ ರಾಶಿ ಭವಿಷ್ಯ ಪಂಡಿತ್ ಸಾಯಿರಾಮ್ ೯೫೩೫೧೫೩೩೯೮

ಮೇಷ: ಪ್ರಿಯ ಜನರ ಭೇಟಿ, ಋಣ ವಿಮೋಚಣೆ, ಅನಿರೀಕ್ಷಿತ ಧನ ಲಾಭ, ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಸ್ತ್ರೀ ವಿಚಾರದಲ್ಲಿ ಎಚ್ಚರಿಕೆ, ವ್ಯವಹಾರಗಳಲ್ಲಿ ಯೋಚಿಸಿ ತೀರ್ಮಾನಿಸಿ.

ವೃಷಭ: ಯತ್ನ ಕಾರ್ಯದಲ್ಲಿ ಜಯ, ಮಾತೃವಿನಿಂದ ಸಹಾಯ, ಐಶ್ವರ್ಯ ವೃದ್ಧಿ, ಕ್ರಯ-ವಿಕ್ರಯಗಳಲ್ಲಿ ಮೋಸ, ತೀರ್ಥಯಾತ್ರೆ ದರ್ಶನ, ಕುಟುಂಬ ಸೌಖ್ಯ, ಚಂಚಲ ಮನಸ್ಸು.

ಮಿಥುನ: ಕಾರ್ಯದಲ್ಲಿ ವಿಳಂಬ, ಉದ್ಯೋಗ ಸ್ಥಾನದಲ್ಲಿ ಬದಲಾವಣೆ, ಮಕ್ಕಳಿಂದ ನಿಂದನೆ, ಪರರಿಂದ ಸಹಾಯ, ರೋಗ ಬಾಧೆ, ಪಾಪ ಬುದ್ಧಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕಟಕ: ಧೈರ್ಯದಿಂದ ಕೆಲಸದಲ್ಲಿ ಮುನ್ನಡೆ, ತೀರ್ಥಯಾತ್ರೆ ದರ್ಶನ, ಅನಗತ್ಯ ವಿಚಾರಗಳಿಂದ ಕಲಹ, ಮಂಗಳ ಕಾರ್ಯದಲ್ಲಿ ಭಾಗಿ, ಅಧಿಕ ಧನ ಲಾಭ, ಈ ವಾರ ಮಿಶ್ರಫಲ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯತ್ನ ಕಾರ್ಯದಲ್ಲಿ ವಿಳಂಬ, ಆರೋಗ್ಯದಲ್ಲಿ ಏರುಪೇರು, ಸರ್ಕಾರಿ ಕೆಲಸಗಳಲ್ಲ ಪ್ರಗತಿ, ಸ್ಥಿರಾಸ್ತಿ ಮಾರಾಟ, ಸಮಾಜದಲ್ಲಿ ಉತ್ತಮ ಗೌರವ, ಸಾಲ ಬಾಧೆ.

ಕನ್ಯಾ: ಈ ವಾರ ತಾಳ್ಮೆ ಅತ್ಯಗತ್ಯ, ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿ, ಹಿರಿಯರ ಮಾತಿಗೆ ಗೌರವ, ರಾಜಕಾರಣಿಗಳಿಗೆ ನಿಂದನೆ, ವೈರಿಗಳಿಂದ ಎಚ್ಚರಿಕೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ದಾಂಪತ್ಯದಲ್ಲಿ ಅನ್ಯೋನ್ಯತೆ, ಕುಟುಂಬದಲ್ಲಿ ವೈಮನಸ್ಸು ದೂರವಾಗುವುದು, ಮಾನಸಿಕ ನೆಮ್ಮದಿ ಲಭಿಸುವುದು, ಮಕ್ಕಳಿಗೆ ಓದಿನಲ್ಲಿ ಆಸಕ್ತಿ, ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಪವಾದಗಳಿಂದ ಮುಕ್ತಿ ಲಭಿಸುವುದು, ಮಾಡುವ ಕೆಲಸದಲ್ಲಿ ತಾಳ್ಮೆ ಅತ್ಯಗತ್ಯ, ನಂಬಿಕಸ್ಥರಿಂದ ಮೋಸ, ಕುಲದೇವರ ಆರಾಧನೆ ವಿಘ್ನಗಳು ನಿವಾರಣೆ.

ಧನಸ್ಸು: ಅಪರಿಚಿತರ ವಿಚಾರದಲ್ಲಿ ಜಾಗ್ರತೆ, ಕೈಗಾರಿಕೋದ್ಯಮಿಗಳಿಗೆ ಯಶಸ್ಸು, ಕೆಲಸದಲ್ಲಿ ವಿಪರೀತ ಒತ್ತಡ, ವಿವೇಚನೆ ಕಳೆದುಕೊಳ್ಳದೇ ಕೆಲಸ ಮಾಡಿ, ಉತ್ತಮವಾದ ಅನುಕೂಲ ಲಭಿಸುವುದು.

ಮಕರ: ಅತಿಯಾದ ದುಃಖ, ವಿಪರೀತ ದುಶ್ಚಟ, ಮಿತ್ರರಿಂದ ಸಹಾಯ, ಅಲಂಕಾರಿಕ ಸಾಮಾಗ್ರಿಗಳಿಗೆ ಖರ್ಚು, ಶತ್ರುಗಳ ನಾಶ, ದೂರ ಪ್ರಯಾಣ, ಧನ ಲಾಭ.

ಕುಂಭ: ಪ್ರೀತ ಸಮಾಗಮ, ಪ್ರಿಯ ಜನರ ಭೇಟಿ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ಬಾಧೆ, ಸುಖ ಭೋಜನ, ಬಂಧುಗಳ ಭೇಟಿ, ತೀರ್ಥಯಾತ್ರೆ ದರ್ಶನ, ಮಾತಿನ ಚಕಮಕಿ.

ಮೀನ: ಭೋಗ ವಸ್ತು ಪ್ರಾಪ್ತಿ, ಧನ ಲಾಭ, ಸ್ತ್ರೀಯರಿಗೆ ಶುಭ, ದ್ರವ್ಯ ಲಾಭ, ಆರೋಗ್ಯ ವೃದ್ಧಿ, ಸಂತಾನ ಯೋಗ, ಷೇರು ವ್ಯವಹಾರಗಳಲ್ಲಿ ಎಚ್ಚರ, ಇಷ್ಟಾರ್ಥ ಸಿದ್ಧಿ, ವಾಹನ ಖರೀದಿ ಯೋಗ,

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago