ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಪೆರೋಲ್ ಮೇಲೆ ಹೊರಬರಲಿದ್ದಾನೆ. ಬೆಳಗಾವಿಯ ಹಿಂಡಲಗಾ ಜೈಲಲ್ಲಿರುವ ಬನ್ನಂಜೆ ರಾಜ ಉಡುಪಿಗೆ ಬರಲಿದ್ದಾನೆ.
ಜುಲೈ 8 ರಂದು ಆತ ಉಡುಪಿಗೆ ಬರಲು ನ್ಯಾಯಾಲಯದ ಮುಂದೆ ಅನುಮತಿ ಕೋರಿದ್ದಾನೆ. ಆತನಿಗೆ ನ್ಯಾಯಾಧೀಶರಿಂದ ವಿಶೇಷ ಅನುಮತಿಯೂ ಸಿಕ್ಕಿದೆ ಎಂದು ತಿಳಿದು ಬಂದಿದೆ. ಬನ್ನಂಜೆ ರಾಜ ಅನಾರೋಗ್ಯ ಪೀಡಿತ ತನ್ನ ತಾಯಿಯನ್ನು ನೋಡಲು ಆಗಮಿಸಲಿದ್ದಾನೆ.
ಬನ್ನಂಜೆ ರಾಜಾ ಮೊರಾಕ್ಕೋದಲ್ಲಿ 2015ರಲ್ಲಿ ಬಂಧನಕ್ಕೊಳಗಾಗಿದ್ದನು. ಇದೀಗ ಈತನ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಸಾಧ್ಯತೆಯಿದೆ. ಶೂಟೌಟ್ , ದರೋಡೆ , ಕೊಲೆ ಪ್ರಕರಣ ಸಹಿತ 16 ಕ್ರಿಮಿನಲ್ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ.
ಬನ್ನಂಜೆ ರಾಜನ ಮೇಲೆ 45 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಉಡುಪಿ ಭೇಟಿ ಸಂದರ್ಭ ಬನ್ನಂಜೆಯ ಸಹಚರರು ಆಗಮಿಸುವ ಸಾಧ್ಯತೆಯಿದೆ.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…