ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಪೆರೋಲ್ ಮೇಲೆ ಹೊರಬರಲಿದ್ದಾನೆ. ಬೆಳಗಾವಿಯ ಹಿಂಡಲಗಾ ಜೈಲಲ್ಲಿರುವ ಬನ್ನಂಜೆ ರಾಜ ಉಡುಪಿಗೆ ಬರಲಿದ್ದಾನೆ.
ಜುಲೈ 8 ರಂದು ಆತ ಉಡುಪಿಗೆ ಬರಲು ನ್ಯಾಯಾಲಯದ ಮುಂದೆ ಅನುಮತಿ ಕೋರಿದ್ದಾನೆ. ಆತನಿಗೆ ನ್ಯಾಯಾಧೀಶರಿಂದ ವಿಶೇಷ ಅನುಮತಿಯೂ ಸಿಕ್ಕಿದೆ ಎಂದು ತಿಳಿದು ಬಂದಿದೆ. ಬನ್ನಂಜೆ ರಾಜ ಅನಾರೋಗ್ಯ ಪೀಡಿತ ತನ್ನ ತಾಯಿಯನ್ನು ನೋಡಲು ಆಗಮಿಸಲಿದ್ದಾನೆ.
ಬನ್ನಂಜೆ ರಾಜಾ ಮೊರಾಕ್ಕೋದಲ್ಲಿ 2015ರಲ್ಲಿ ಬಂಧನಕ್ಕೊಳಗಾಗಿದ್ದನು. ಇದೀಗ ಈತನ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಸಾಧ್ಯತೆಯಿದೆ. ಶೂಟೌಟ್ , ದರೋಡೆ , ಕೊಲೆ ಪ್ರಕರಣ ಸಹಿತ 16 ಕ್ರಿಮಿನಲ್ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ.
ಬನ್ನಂಜೆ ರಾಜನ ಮೇಲೆ 45 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಉಡುಪಿ ಭೇಟಿ ಸಂದರ್ಭ ಬನ್ನಂಜೆಯ ಸಹಚರರು ಆಗಮಿಸುವ ಸಾಧ್ಯತೆಯಿದೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…