ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಪೆರೋಲ್ ಮೇಲೆ ಹೊರಬರಲಿದ್ದಾನೆ. ಬೆಳಗಾವಿಯ ಹಿಂಡಲಗಾ ಜೈಲಲ್ಲಿರುವ ಬನ್ನಂಜೆ ರಾಜ ಉಡುಪಿಗೆ ಬರಲಿದ್ದಾನೆ.
ಜುಲೈ 8 ರಂದು ಆತ ಉಡುಪಿಗೆ ಬರಲು ನ್ಯಾಯಾಲಯದ ಮುಂದೆ ಅನುಮತಿ ಕೋರಿದ್ದಾನೆ. ಆತನಿಗೆ ನ್ಯಾಯಾಧೀಶರಿಂದ ವಿಶೇಷ ಅನುಮತಿಯೂ ಸಿಕ್ಕಿದೆ ಎಂದು ತಿಳಿದು ಬಂದಿದೆ. ಬನ್ನಂಜೆ ರಾಜ ಅನಾರೋಗ್ಯ ಪೀಡಿತ ತನ್ನ ತಾಯಿಯನ್ನು ನೋಡಲು ಆಗಮಿಸಲಿದ್ದಾನೆ.
ಬನ್ನಂಜೆ ರಾಜಾ ಮೊರಾಕ್ಕೋದಲ್ಲಿ 2015ರಲ್ಲಿ ಬಂಧನಕ್ಕೊಳಗಾಗಿದ್ದನು. ಇದೀಗ ಈತನ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಸಾಧ್ಯತೆಯಿದೆ. ಶೂಟೌಟ್ , ದರೋಡೆ , ಕೊಲೆ ಪ್ರಕರಣ ಸಹಿತ 16 ಕ್ರಿಮಿನಲ್ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ.
ಬನ್ನಂಜೆ ರಾಜನ ಮೇಲೆ 45 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಉಡುಪಿ ಭೇಟಿ ಸಂದರ್ಭ ಬನ್ನಂಜೆಯ ಸಹಚರರು ಆಗಮಿಸುವ ಸಾಧ್ಯತೆಯಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…