Featured

ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24

ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24

ಗುವಾಹಟಿ, : ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸೂಪರಿಟೆಂಡೆಂಟ್‌ (ಡಿಎಸ್‌ಪಿ)ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಹಿಮಾ ದಾಸ್ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ನೇಮಕ ಪತ್ರ ಪ್ರದಾನ ಮಾಡಿದ್ದು, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.

ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24

ಇನ್ನು ಈ ಕುರಿತು ಸಂತೋಷ ವ್ಯಕ್ತಪಡಿಸಿದ ಹಿಮಾ ದಾಸ್, “ಶಾಲೆಯ ದಿನಗಳಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದೆ. ಅದು ಈಗ ನೆರವೇರಿದೆ. ಆದರೆ, ಭಾರತ ದೇಶದ ಅಥ್ಲೆಟಿಕ್ಸ್‌ ತಂಡದಲ್ಲಿ ಮುಂದುವರಿಯುತ್ತೇನೆ. ಅಂತರರಾಷ್ಟ್ರೀಯ ಮತ್ತು ಒಲಿಂಪಿಕ್ ಕೂಟದಲ್ಲಿ ಭಾರತಕ್ಕೆ ಪದಕ ಗೆದ್ದುಕೊಡುವುದು ನನ್ನ ಗುರಿ” ಎಂದಿದ್ದಾರೆ.

ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24

https://www.facebook.com/HimaDas09/posts/272108770951680

 

ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24

Vishwa News 24

Recent Posts

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

7 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

11 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

17 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

29 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

17 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

20 hours ago