Featured

ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಮೇ 26 ರಂದು ಕಾರ್ಕಳದಲ್ಲಿ ನೇರ ಸಂದರ್ಶನ – vishwanews24

ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಮೇ 26 ರಂದು ಕಾರ್ಕಳದಲ್ಲಿ ನೇರ ಸಂದರ್ಶನ

ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಕಾರ್ಕಳದಲ್ಲಿ ನೇರ ಸಂದರ್ಶನವು ದಿನಾಂಕ ಮೇ 26 ರ ಆದಿತ್ಯವಾರ ಬೆಳಿಗ್ಗೆ 10 ರಿಂದ ತಾಲೂಕು ಕಚೇರಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಕಛೇರಿಯಲ್ಲಿ ನಡೆಸಲಾಗುತ್ತದೆ.

ಉದ್ಯೋಗದಾತ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ಸೇವೆ – ಯುವತಿಯರಿಗೆ ಮಾತ್ರ ಅವಕಾಶವಿದೆ.

ಪ್ರತಿಷ್ಠಿತ ತರಬೇತಿ ಮತ್ತು ಉದ್ಯೋಗದಾತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉತ್ಪಾದನಾ ಘಟಕಕ್ಕೆ ಅವಶ್ಯವಿರುವ 300 ಹುದ್ದೆಗಳಿಗೆ ನೇರ ಸಂದರ್ಶನವನ್ನು ಕಂಪನಿಗೆ ಮಾನವ ಸಂಪನ್ಮೂಲಗಳನ್ನು ಒದಗಿಸುವ ಸಂಪನ್ಮೂಲ ಅಧಿಕಾರಿಗಳೇ ನೇರವಾಗಿ ನಡೆಸಲಿದ್ದು SSLC/PUC/ ITI /Diploma/ BE / Any degree ಓದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ವಯಸ್ಸಿನ ಮಿತಿ :- 18 ರಿಂದ 26 ಒಳಗಿನ ಯುವತಿಯರಿಗೆ.
ಪ್ರಾರಂಭಿಕ ವೇತನ ಶ್ರೇಣಿ :- 19,048 ರೂ
ಹುದ್ದೆಯ ವಿವರ :- ಟೀಮ್ ಲೀಡರ್, ಮೊಬೈಲ್ ಅಸ್ಸೆಂಬಲ್ ಸ್ಟಾಫ್
ಸಂದರ್ಶನಕ್ಕೆ ತರಬೇಕಾದ ದಾಖಲೆಗಳು :- ಬಯೋಡೇಟಾ, ಆಧಾರ್ , 2 ಪಾಸ್ಪೋರ್ಟ್ ಸೈಜ್ ಫೋಟೋ


ಅಭ್ಯರ್ಥಿಗಳಿಗೆ ಸಿಗುವ ಸೌಲಭ್ಯಗಳು:- ಉಚಿತ ಹಾಸ್ಟೆಲ್, ಉಚಿತ ಊಟ ,ಉಚಿತ ಸಾರಿಗೆ ,ESI, PF, ವಾರ್ಷಿಕ ಬೋನಸ್ ,ಅಟೆಂಡೆನ್ಸ್ ಬೋನಸ್ ,ವೈದ್ಯಕೀಯ ಸೌಲಭ್ಯಗಳು, ವಾರ್ಷಿಕ ರಜೆ ಸಹಿತ ಇನ್ನಿತರ ಸೌಲಭ್ಯಗಳು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಳಾಸ ಅಥವಾ ಮೊಬೈಲ್ ನಂಬರ್ ಸಂಪರ್ಕಿಸಬಹುದು.
ವಿದ್ಯಾಮಾತಾ ಅಕಾಡೆಮಿ
ಒಂದನೇ ಮಹಡಿ,MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ) ಕಾರ್ಕಳ
8310484380/ 9740564044

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago