Featured

ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಮೇ 26 ರಂದು ಕಾರ್ಕಳದಲ್ಲಿ ನೇರ ಸಂದರ್ಶನ – vishwanews24

ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಮೇ 26 ರಂದು ಕಾರ್ಕಳದಲ್ಲಿ ನೇರ ಸಂದರ್ಶನ

ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಕಾರ್ಕಳದಲ್ಲಿ ನೇರ ಸಂದರ್ಶನವು ದಿನಾಂಕ ಮೇ 26 ರ ಆದಿತ್ಯವಾರ ಬೆಳಿಗ್ಗೆ 10 ರಿಂದ ತಾಲೂಕು ಕಚೇರಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಕಛೇರಿಯಲ್ಲಿ ನಡೆಸಲಾಗುತ್ತದೆ.

ಉದ್ಯೋಗದಾತ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ಸೇವೆ – ಯುವತಿಯರಿಗೆ ಮಾತ್ರ ಅವಕಾಶವಿದೆ.

ಪ್ರತಿಷ್ಠಿತ ತರಬೇತಿ ಮತ್ತು ಉದ್ಯೋಗದಾತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉತ್ಪಾದನಾ ಘಟಕಕ್ಕೆ ಅವಶ್ಯವಿರುವ 300 ಹುದ್ದೆಗಳಿಗೆ ನೇರ ಸಂದರ್ಶನವನ್ನು ಕಂಪನಿಗೆ ಮಾನವ ಸಂಪನ್ಮೂಲಗಳನ್ನು ಒದಗಿಸುವ ಸಂಪನ್ಮೂಲ ಅಧಿಕಾರಿಗಳೇ ನೇರವಾಗಿ ನಡೆಸಲಿದ್ದು SSLC/PUC/ ITI /Diploma/ BE / Any degree ಓದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ವಯಸ್ಸಿನ ಮಿತಿ :- 18 ರಿಂದ 26 ಒಳಗಿನ ಯುವತಿಯರಿಗೆ.
ಪ್ರಾರಂಭಿಕ ವೇತನ ಶ್ರೇಣಿ :- 19,048 ರೂ
ಹುದ್ದೆಯ ವಿವರ :- ಟೀಮ್ ಲೀಡರ್, ಮೊಬೈಲ್ ಅಸ್ಸೆಂಬಲ್ ಸ್ಟಾಫ್
ಸಂದರ್ಶನಕ್ಕೆ ತರಬೇಕಾದ ದಾಖಲೆಗಳು :- ಬಯೋಡೇಟಾ, ಆಧಾರ್ , 2 ಪಾಸ್ಪೋರ್ಟ್ ಸೈಜ್ ಫೋಟೋ


ಅಭ್ಯರ್ಥಿಗಳಿಗೆ ಸಿಗುವ ಸೌಲಭ್ಯಗಳು:- ಉಚಿತ ಹಾಸ್ಟೆಲ್, ಉಚಿತ ಊಟ ,ಉಚಿತ ಸಾರಿಗೆ ,ESI, PF, ವಾರ್ಷಿಕ ಬೋನಸ್ ,ಅಟೆಂಡೆನ್ಸ್ ಬೋನಸ್ ,ವೈದ್ಯಕೀಯ ಸೌಲಭ್ಯಗಳು, ವಾರ್ಷಿಕ ರಜೆ ಸಹಿತ ಇನ್ನಿತರ ಸೌಲಭ್ಯಗಳು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಳಾಸ ಅಥವಾ ಮೊಬೈಲ್ ನಂಬರ್ ಸಂಪರ್ಕಿಸಬಹುದು.
ವಿದ್ಯಾಮಾತಾ ಅಕಾಡೆಮಿ
ಒಂದನೇ ಮಹಡಿ,MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ) ಕಾರ್ಕಳ
8310484380/ 9740564044

Vishwa News 24

Recent Posts

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

26 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago