Featured

ಅಂತರಾಷ್ಟ್ರೀಯ  ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24

ಅಂತರಾಷ್ಟ್ರೀಯ  ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24

ನವದೆಹಲಿ,: ನಾಗರಿಕ ವಿಮಾನಯಾನ ನಿರ್ದೇಶನಾಲಯ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ನಿಷೇಧವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿದೆ.

“ಕೊರೊನಾ ಕಾರಣದಿಂದ ಕಳೆದ ಮಾರ್ಚ್‌ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಸ್ಥಗಿಗೊಳಿಸಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ನಿಷೇಧ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ನಾರಾಯಣ ಗೌಡ ಭೇಟಿ -Vishwanews24

“ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಆಯ್ದ ಮಾರ್ಗಗಳಲ್ಲಿ ಅನುವು ಮಾಡಿಕೊಡಲಾಗುವುದು. ಈ ನಿಯಮ ಸರಕುಸಾಗಣೆ ವಿಮಾನಗಳು ಹಾಗೂ ವಿಶೇಷ ವಿಮಾನಗಳಿಗೆ ಅನ್ವಯಿಸುವುದಿಲ್ಲ” ಎಂದಿದೆ.

ನಿಷೇಧದ ಹೊರತಾಗಿಯೂ ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್‌ ಮಿಷನ್‌ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ. ಆಯ್ದೆ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ಜುಲೈ ತಿಂಗಳಿನಿಂದ ವಿಶೇಷ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ.

ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24

ಭಾರತವು, ಫ್ರಾನ್ಸ್‌ ಸೇರಿದಂತೆ ಕೀನ್ಯಾ, ಬ್ರಿಟನ್‌, ಅಮೇರಿಕಾ, ಯುಎಇ, ಭೂತಾನ್‌‌ ಹಾಗೂ ಇಕರೆ ಕೆಲ ದೇಶಗಳೊಂದಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದವನ್ನು ಮಾಡಿಕೊಂಡಿದ್ದು, ಈ ಒಪ್ಪಂದದ ಅಡಿ ಆಯಾ ದೇಶಗಳಲ್ಲಿ ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಶೇಷ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.

ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

1 hour ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

2 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

2 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago