ನವದೆಹಲಿ,: ನಾಗರಿಕ ವಿಮಾನಯಾನ ನಿರ್ದೇಶನಾಲಯ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ನಿಷೇಧವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿದೆ.
“ಕೊರೊನಾ ಕಾರಣದಿಂದ ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಸ್ಥಗಿಗೊಳಿಸಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ನಿಷೇಧ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದೆ.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ನಾರಾಯಣ ಗೌಡ ಭೇಟಿ -Vishwanews24
“ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಆಯ್ದ ಮಾರ್ಗಗಳಲ್ಲಿ ಅನುವು ಮಾಡಿಕೊಡಲಾಗುವುದು. ಈ ನಿಯಮ ಸರಕುಸಾಗಣೆ ವಿಮಾನಗಳು ಹಾಗೂ ವಿಶೇಷ ವಿಮಾನಗಳಿಗೆ ಅನ್ವಯಿಸುವುದಿಲ್ಲ” ಎಂದಿದೆ.
ನಿಷೇಧದ ಹೊರತಾಗಿಯೂ ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ. ಆಯ್ದೆ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ಜುಲೈ ತಿಂಗಳಿನಿಂದ ವಿಶೇಷ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ.
ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24
ಭಾರತವು, ಫ್ರಾನ್ಸ್ ಸೇರಿದಂತೆ ಕೀನ್ಯಾ, ಬ್ರಿಟನ್, ಅಮೇರಿಕಾ, ಯುಎಇ, ಭೂತಾನ್ ಹಾಗೂ ಇಕರೆ ಕೆಲ ದೇಶಗಳೊಂದಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದವನ್ನು ಮಾಡಿಕೊಂಡಿದ್ದು, ಈ ಒಪ್ಪಂದದ ಅಡಿ ಆಯಾ ದೇಶಗಳಲ್ಲಿ ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಶೇಷ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.
ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್ಪಿ ಆಗಿ ಅಧಿಕಾರ ಸ್ವೀಕಾರ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…