ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24

ಅಂತರಾಷ್ಟ್ರೀಯ  ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24

ನವದೆಹಲಿ,: ನಾಗರಿಕ ವಿಮಾನಯಾನ ನಿರ್ದೇಶನಾಲಯ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ನಿಷೇಧವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿದೆ.

“ಕೊರೊನಾ ಕಾರಣದಿಂದ ಕಳೆದ ಮಾರ್ಚ್‌ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಸ್ಥಗಿಗೊಳಿಸಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ನಿಷೇಧ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ನಾರಾಯಣ ಗೌಡ ಭೇಟಿ -Vishwanews24

“ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಆಯ್ದ ಮಾರ್ಗಗಳಲ್ಲಿ ಅನುವು ಮಾಡಿಕೊಡಲಾಗುವುದು. ಈ ನಿಯಮ ಸರಕುಸಾಗಣೆ ವಿಮಾನಗಳು ಹಾಗೂ ವಿಶೇಷ ವಿಮಾನಗಳಿಗೆ ಅನ್ವಯಿಸುವುದಿಲ್ಲ” ಎಂದಿದೆ.

ನಿಷೇಧದ ಹೊರತಾಗಿಯೂ ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್‌ ಮಿಷನ್‌ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ. ಆಯ್ದೆ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ಜುಲೈ ತಿಂಗಳಿನಿಂದ ವಿಶೇಷ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ.

ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24

ಭಾರತವು, ಫ್ರಾನ್ಸ್‌ ಸೇರಿದಂತೆ ಕೀನ್ಯಾ, ಬ್ರಿಟನ್‌, ಅಮೇರಿಕಾ, ಯುಎಇ, ಭೂತಾನ್‌‌ ಹಾಗೂ ಇಕರೆ ಕೆಲ ದೇಶಗಳೊಂದಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದವನ್ನು ಮಾಡಿಕೊಂಡಿದ್ದು, ಈ ಒಪ್ಪಂದದ ಅಡಿ ಆಯಾ ದೇಶಗಳಲ್ಲಿ ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಶೇಷ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.

ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24

Vishwa News 24

Recent Posts

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

10 minutes ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

19 minutes ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

34 minutes ago

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

3 hours ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

3 hours ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

3 hours ago