Featured

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ -Vishwanews24

ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್, ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಸಲ್ಲಿಸಿದ್ದಾರೆ.

ಭಾರತೀಯ ಮಹಿಳಾ ಟ್ವೆಂಟಿ-20 ಕ್ರಿಕೆಟ್ ತಂಡದ ಮಾಜಿ ನಾಯಕಿಯೂ ಆಗಿರುವ ಮಿಥಾಲಿ 32 ಟ್ವೆಂಟಿ-20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು.  ಹಾಗೆಯೇ 2012ರ ಶ್ರೀಲಂಕಾ, 2014ರ ಬಾಂಗ್ಲಾದೇಶ ಹಾಗೂ 2016ರಲ್ಲಿ ಭಾರತದಲ್ಲಿ ನಡೆದ ವಿಶ್ವ ಟ್ವೆಂಟಿ-20 ಮಹಿಳಾ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಇದು ಭಾರತೀಯ ಬ್ಯಾಟ್ಸ್‌ವುವೆನ್‌ರಿಂದ ದಾಖಲಾದ ಗರಿಷ್ಠ ಮೊತ್ತವಾಗಿದೆ.  ಅಷ್ಟೇ ಯಾಕೆ ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 2000 ರನ್ ಗಳಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆಗೂ ಪಾತ್ರವಾಗಿದ್ದರು.

ಒಟ್ಟು 88 ಟಿ20 ಪಂದ್ಯಗಳನ್ನಾಡಿರುವ ಮಿಥಾಲಿ ರಾಜ್ 2364 ರನ್ ಗಳಿಸಿದ್ದಾರೆ. ಇದು ಭಾರತೀಯ ಮಹಿಳಾ ಆಟಗಾರ್ತಿ ದಾಖಲಿಸಿದ ಗರಿಷ್ಠ ಮೊತ್ತವಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago