Featured

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಜಿಂಬಾಬ್ವೆ ಕ್ರಿಕೆಟ್ ತಂಡ ಮಾಜಿ ನಾಯಕ ಬ್ರೆಂಡನ್ ಟೇಲರ್ -Vishwanews24

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಜಿಂಬಾಬ್ವೆ ಕ್ರಿಕೆಟ್ ತಂಡ ಮಾಜಿ ನಾಯಕ ಬ್ರೆಂಡನ್ ಟೇಲರ್ -Vishwanews24

ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಬ್ಯಾಟ್ಸಮನ್ ಬ್ರೆಂಡನ್ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಬ್ರೆಂಡನ್ ಟೇಲರ್ ಸೋಮವಾರ ಐರ್ಲೆಂಡ್ ವಿರುದ್ಧ ಅಂತಿಮ ಪಂದ್ಯವಾಡಿದರು.

2004ರಲ್ಲಿ ಶ್ರೀಲಂಕಾ ವಿರುದ್ಧದ ಬ್ರೆಂಡನ್ ತನ್ನ ಮೊದಲ ಏಕದಿನ ಪಂದ್ಯವಾಡಿದ್ದರು. ಭಾರವಾದ ಹೃದಯದಿಂದ ನಾನು ಕ್ರಿಕೆಟ್ ಗೆ ವಿದಾಯ ಹೇಳುತ್ತಿದ್ದೇನೆ. 17 ವರ್ಷಗಳ ಕ್ರಿಕೆಟ್ ಜೀವನ ನನಗೆ ವಿನಮ್ರತೆ ಕಲಿಸಿದೆ. ಈ ಸ್ಥಾನಕ್ಕೇರಲು ನಾನು ಅದೃಷ್ಟಶಾಲಿ ಎಂದು ಬ್ರೆಂಡನ್ ಹೇಳಿಕೊಂಡಿದ್ದಾರೆ.

205 ಏಕದಿನ ಪಂದ್ಯವಾಡಿರುವ ಬ್ರೆಂಡನ್ ಟೇಲರ್ 6684 ರನ್ ಗಳಿಸಿದ್ದಾರೆ. ಜಿಂಬಾಬ್ವೆ ಪರ ಅತೀ ಹೆಚ್ಚು ರನ್ ಗಳಿಸಿದ ಆ್ಯಂಡಿ ಫ್ಲವರ್ ಅವರಿಗಿಂತ ಕೇವಲ 104 ರನ್ ಕಡಿಮೆ ಗಳಿಸಿದ್ದಾರೆ. ಫ್ಲವರ್ ಅವರು 6786 ರನ್ ಗಳಿಸಿದ್ದಾರೆ.

34 ಟೆಸ್ಟ್ ಪಂದ್ಯವಾಡಿರುವ ಬ್ರೆಂಡನ್ ಟೇಲರ್ 2320 ರನ್ ಗಳಿಸಿದ್ದಾರೆ. 45 ಟಿ20 ಪಂದ್ಯಗಳಿಂದ 934 ರನ್ ಬಾರಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

14 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

15 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

15 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

15 hours ago