desha

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತುಳು ಭಾಷೆಯ ‘ಪಡ್ಡಾಯಿ’ ಆಯ್ಕೆ ; ರಾಜ್ಯ ಪ್ರತಿನಿಧಿಸಲಿದೆ ತುಳು ಸಿನಿಮಾ

ದೆಹಲಿ: ಅಭಯ ಸಿಂಹ ನಿರ್ದೇಶನದ ಪಡ್ಡಾಯಿ ಸಿನಿಮಾವು ಗೋವಾದಲ್ಲಿ ನಡೆಯಲಿರುವ 49ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂಡಿಯನ್ ಪನೋರಮಾ ವಿಭಾಗದಲ್ಲಿ ಆಯ್ಕೆಯಾಗಿದೆ.

ಅಭಯ್ ಸಿಂಹ ನಿರ್ದೇಶನದ ತುಳು ಸಿನಿಮಾ ‘ಪಡ್ಡಾಯಿ’ ಆಯ್ಕೆಯಾಗಿದೆ. ಆದರೆ ಕನ್ನಡದ ಒಂದು ಸಿನಿಮಾ ಕೂಡ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿಲ್ಲ. ಹೀಗಾಗಿ ತುಳು ಸಿನಿಮಾವೇ ಕರ್ನಾಟಕವನ್ನು ಪ್ರತಿನಿಧಿಸಲಿದೆ. 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ‘ಪಡ್ಡಾಯಿ’ ಚಿತ್ರಕ್ಕೆ ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿ ಲಭಿಸಿತ್ತು.

ತುಳು ಚಿತ್ರವೊಂದು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದು ಅಭಯ್ ಸಿಂಹ ತಿಳಿಸಿದರು. ಈ ವಿಭಾಗಕ್ಕೆ ಯಾವುದೇ ಕನ್ನಡ ಸಿನಿಮಾವು ಆಯ್ಕೆಯಾಗದೆ ತುಳು ಸಿನಿಮಾ ಆಯ್ಕೆಯಾಗಿದೆ.

ಜನಪ್ರಿಯ ನಿರ್ದೇಶಕ ಹಾಗೂ ಸಂಭಾಷಣೆಕಾರ ರಾಹುಲ್ ರವೈಲ್ ಅವರಿದ್ದ 13 ಸದಸ್ಯರ ಸಮಿತಿಯು ಈ ಆಯ್ಕೆ ಮಾಡಿದೆ.

ಸಿನಿಮಾದ ಹೆಸರು

ಭಾಷೆ ನಿರ್ದೇಶಕರು
1 ಓಲು ಮಲಯಾಳಿ ಶಾಜಿ ಎನ್ ಕರುಣ್
2 ನಾಗರ್ ಕೀರ್ತನ್ ಬಂಗಾಳಿ ಕೌಶಿಕ್ ಗಂಗೂಲಿ
3 ಸಾ ಬಂಗಾಳಿ ಅರ್ಜಿತ್ ಸಿಂಗ್
4 ಉಮಾ ಬಂಗಾಳಿ ಶ್ರೀಜಿತ್ ಮುಖರ್ಜಿ
5 ಅಭ್ಯಕ್ತೋ ಬಂಗಾಳಿ ಅರ್ಜುನ್ ದತ್ತಾ
6 ಉರೋನ್‌ಚೋಂಡಿ ಬಂಗಾಳಿ ಅಭಿಷೇಕ್ ಸಾಹಾ
7 ಅಕ್ಟೋಬರ್ ಹಿಂದಿ ಶೂಜಿತ್ ಸಿರ್ಕಾರ್
8 ಬೋರ್ ಹಿಂದಿ ಕಾಮಾಕ್ಯ ನಾರಾಯಣ್ ಸಿಂಗ್
9 ಸಿಂಜರ್ ಜಸಾರಿ ಪಂಪಲ್ಲಿ
10 ವಾಕಿಂಗ್ ವಿತ್ ವೈಂಡ್ ಲಡಕ್ಕಿ ಪ್ರವೀಣ್ ಮೋರ್ಚಾಲೆ
11 ಭಯಾನಕಂ ಮಲಯಾಳಿ ಜಯರಾಜ್
12 ಮಕ್ಕಣ್ಣ ಮಲಯಾಳಿ ರಹೀಮ್ ಖಾದರ್
13 ಪೂಮಾರಾಮ್ ಮಲಯಾಳಿ ಅಬ್ರೀದ್ ಶೈನ್
14 ಸುದಾನಿ ಫ್ರಮ್ ನೈಜೀರಿಯ ಮಲಯಾಳಿ ಜಕಾರಿಯಾ
15 ಏ ಮಾ ಯೋವೆ ಮಲಯಾಳಿ ಲಿಜೊ ಜೋಸ್ ಪೆಲ್ಲಿಸೆರಿ
16 ಧಾಪ್ಪ ಮರಾಠಿ ನಿಪುಣ್ ಅವಿನಾಶ್ ಧರ್ಮಾಧಿಕಾರಿ
17 ಆಮಿ ದೋಗಿ ಮರಾಠಿ ಪ್ರತಿಮಾ ಜೋಶಿ
18 ಟು ಲೆಟ್ ತಮಿಳು ಕೆಜಿಯಾನ್ ರಾ
19 ಬಾರಮ್ ತಮಿಳು ಪ್ರಿಯಾ ಕೃಷ್ಣಸ್ವಾಮಿ
20 ಪೆರಿಯರಮ್ ಪೆರುಮಾಳ್ ಬಿಎ ಬಿಎಲ್ ತಮಿಳು ಮರಿ ಸೆಲ್ವಾರಾಜ್
21 ಪೆರಂಬು ತಮಿಳು ರಾಮ್
22 ಪಡ್ಡಾಯಿ   ತುಳು ಅಭಯಾ ಸಿಂಹ
23 ಮಹಾನಟಿ ತೆಲುಗು ನಾಗಶ್ವಿನ್
24 ಟೈಗರ್ ಜಿಂದಾ ಹೈ ಹಿಂದಿ ಅಲಿ ಅಬ್ಬಾಸ್ ಜಾಫರ್
25 ಪದ್ಮಾವತ್ ಹಿಂದಿ ಸಂಜಯ್ ಲೀಲಾ ಬನ್ಸಾಲಿ
26 ರಾಜಿ ಹಿಂದಿ ಮೇಘನಾ ಗುಲ್ಜರ್

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

1 hour ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

1 hour ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

2 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

2 hours ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

2 hours ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

2 hours ago