ಅಂತಾರಾಷ್ಟ್ರೀಯ ನ್ಯೂಸ್

ಅಂತಾರಾಷ್ಟ್ರೀಯ ಫುಟ್ ಬಾಲ್ ನಲ್ಲಿ ಅತೀ ಹೆಚ್ಚು ಗೋಲು ಬಾರಿಸಿದ ದಾಖಲೆ ಬರೆದ ರೊನಾಲ್ಡೊ -Vishwanews24

ಅಂತಾರಾಷ್ಟ್ರೀಯ ಫುಟ್ ಬಾಲ್ ನಲ್ಲಿ ಅತೀ ಹೆಚ್ಚು ಗೋಲು ಬಾರಿಸಿದ ದಾಖಲೆ ಬರೆದ ರೊನಾಲ್ಡೊ -Vishwanews24

ಫರೊ: ಕಾಲ್ಚೆಂಡು ಆಟದ ದಿಗ್ಗಜ, ಪೋರ್ಚುಗಲ್ ನ ಸೂಪರ್ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಫುಟ್ ಬಾಲ್ ಪಂದ್ಯಗಳಲ್ಲಿ ಅತೀ ಹೆಚ್ಚು ಗೋಲು ಗಳಿಸಿದ ಕೀರ್ತಿಗೆ ರೊನಾಲ್ಡೊ ಪಾತ್ರರಾಗಿದ್ದಾರೆ.

ಬುಧವಾರ ಫರೋದಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರೊನಾಲ್ಡೊ ಈ ದಾಖಲೆ ಬರೆದರು. 89ನೇ ನಿಮಿಷದಲ್ಲಿ ಹೆಡರ್ ಮೂಲಕ ಗೋಲು ಗಳಿಸಿದ ರೊನಾಲ್ಡೊ ಪೋರ್ಚುಗಲ್ 110 ಗೋಲು ಬಾರಿಸಿದ ಸಾಧನೆ ಮಾಡಿದರು.

ಇದರೊಂದಿಗೆ ರೊನಾಲ್ಡೊ ಅಂತಾರಾಷ್ಟ್ರೀಯ ಫುಟ್ ಬಾಲ್ ಪಂದ್ಯಗಳಲ್ಲಿ ಅತೀ ಹೆಚ್ಚು ಗೋಲು ದಾಖಲಿಸಿದ್ದ ಇರಾನ್ ನ ಆಟಗಾರ ಅಲಿ ದಯಾಯಿ ಅವರ ದಾಖಲೆಯನ್ನು ಮುರಿದರು. ಇರಾನಿಯನ್ ಆಟಗಾರ 109 ಗೋಲು ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

“ತುಂಬಾ ಸಂತೋಷವಾಗಿದೆ. ದಾಖಲೆ ಮುರಿದ ಕಾರಣಕ್ಕಿಂತ ಈ ವಿಶೇಷ ಕ್ಷಣಕ್ಕಾಗಿ ಬಹಳ ಸಂತೋಷವಾಗಿದೆ” ಎಂದು ರೊನಾಲ್ಡೊ ಪಂದ್ಯದ ಬಳಿಕ ಸಂತಸ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

3 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

3 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

4 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

7 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

7 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

7 hours ago