ಅಸ್ಸಾಂ: ಅನಾರೋಗ್ಯದಿಂದ ಮೃತಪಟ್ಟ ಪ್ರೇಯಸಿಯ ಶವಕ್ಕೆ ತಾಳಿ ಕಟ್ಟುವ ಮೂಲಕ ಯುವಕನೊಬ್ಬ ಮುಂದೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಶವದ ಮುಂದೆ ವಾಗ್ದಾನ ಮಾಡಿದ ಮನಕಲಕುವ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಮೊಯಿರ್ಗಾಂವ್ ನಿವಾಸಿ ಬಿಟುಪಾನ್ ತಮುಲಿ ಮತ್ತು ಕೊಸುವಾ ಗ್ರಾಮ ನಿವಾಸಿ ಪ್ರಾರ್ಥನಾ ಬೋರಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಕುಟುಂಬದ ಒಪ್ಪಿಗೆ ಪಡೆದು ಮದುವೆಗೂ ನಿರ್ಧರಿಸಿದ್ದರು. ಆದರೆ ಪ್ರಾರ್ಥನಾ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಾರ್ಥನಾ ಶುಕ್ರವಾರ ಸಂಜೆ ಸಾವನ್ನಪ್ಪಿದ್ದರು.
🌐 ಬೊಮ್ಮಾಯಿ ಮತ್ತೆ ಜೆಡಿಎಸ್ಗೆ ಬಂದರೆ ಖಂಡಿತಾ ಅವರನ್ನು ಸ್ವಾಗತಿಸುತ್ತೇವೆ ..
ಇನ್ನು ಪ್ರೇಯಸಿನ ಸಾವಿನ ಸುದ್ದಿ ತಿಳಿದ ಬಿಟುಪಾನ್ ದುಃಖ ತಡೆಯಲಾರದೇ ಆಕೆಯ ಮನೆಗೆ ಬಂದಿದ್ದು, ಮೃತದೇಹಕ್ಕೆ ತಾಳಿ ಕಟ್ಟಿದ್ದಾರೆ. ಅಲ್ಲದೆ ಆಕೆಯನ್ನು ಹೊರತುಪಡಿಸಿ ಇನ್ಯಾರನ್ನೂ ಮದುವೆಯಾಗುವುದಿಲ್ಲ ಎಂದು ವಾಗ್ದಾನ ಮಾಡಿದ್ದರೆ ಎಂದು ಮೃತಳ ಸಂಬಂಧಿ ಸುಭೋನ್ ಬೋರಾ ತಿಳಿಸಿರುವುದಾಗಿ ವರದಿಯಾಗಿದೆ.
ಪ್ರೇಯಸಿಯ ಮೃತದೇಹಕ್ಕೆ ಹಾರ ಹಾಕಿದ ಬಿಟುಪಾನ್ ಬಳಿಕ ಆಕೆಯ ದೇಹಕ್ಕೆ ಇನ್ನೊಂದು ಹಾರ ಮುಟ್ಟಿಸಿ ತಾನೆ ಹಾಕಿಕೊಂಡಿದ್ದಾರೆ. ಆನಂತರ ಆಕೆಯ ಹಣೆ ಮತ್ತು ಕೆನ್ನೆ ಮೇಲೆ ಸಿಂಧೂರ ಹಚ್ಚಿ ತಾಳಿಯನ್ನೂ ಕಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
🌀 ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…