ಅಸ್ಸಾಂ: ಅನಾರೋಗ್ಯದಿಂದ ಮೃತಪಟ್ಟ ಪ್ರೇಯಸಿಯ ಶವಕ್ಕೆ ತಾಳಿ ಕಟ್ಟುವ ಮೂಲಕ ಯುವಕನೊಬ್ಬ ಮುಂದೆ ಯಾರನ್ನೂ ಮದುವೆಯಾಗುವುದಿಲ್ಲ ಎಂದು ಶವದ ಮುಂದೆ ವಾಗ್ದಾನ ಮಾಡಿದ ಮನಕಲಕುವ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಮೊಯಿರ್ಗಾಂವ್ ನಿವಾಸಿ ಬಿಟುಪಾನ್ ತಮುಲಿ ಮತ್ತು ಕೊಸುವಾ ಗ್ರಾಮ ನಿವಾಸಿ ಪ್ರಾರ್ಥನಾ ಬೋರಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಕುಟುಂಬದ ಒಪ್ಪಿಗೆ ಪಡೆದು ಮದುವೆಗೂ ನಿರ್ಧರಿಸಿದ್ದರು. ಆದರೆ ಪ್ರಾರ್ಥನಾ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಾರ್ಥನಾ ಶುಕ್ರವಾರ ಸಂಜೆ ಸಾವನ್ನಪ್ಪಿದ್ದರು.
🌐 ಬೊಮ್ಮಾಯಿ ಮತ್ತೆ ಜೆಡಿಎಸ್ಗೆ ಬಂದರೆ ಖಂಡಿತಾ ಅವರನ್ನು ಸ್ವಾಗತಿಸುತ್ತೇವೆ ..
ಇನ್ನು ಪ್ರೇಯಸಿನ ಸಾವಿನ ಸುದ್ದಿ ತಿಳಿದ ಬಿಟುಪಾನ್ ದುಃಖ ತಡೆಯಲಾರದೇ ಆಕೆಯ ಮನೆಗೆ ಬಂದಿದ್ದು, ಮೃತದೇಹಕ್ಕೆ ತಾಳಿ ಕಟ್ಟಿದ್ದಾರೆ. ಅಲ್ಲದೆ ಆಕೆಯನ್ನು ಹೊರತುಪಡಿಸಿ ಇನ್ಯಾರನ್ನೂ ಮದುವೆಯಾಗುವುದಿಲ್ಲ ಎಂದು ವಾಗ್ದಾನ ಮಾಡಿದ್ದರೆ ಎಂದು ಮೃತಳ ಸಂಬಂಧಿ ಸುಭೋನ್ ಬೋರಾ ತಿಳಿಸಿರುವುದಾಗಿ ವರದಿಯಾಗಿದೆ.
ಪ್ರೇಯಸಿಯ ಮೃತದೇಹಕ್ಕೆ ಹಾರ ಹಾಕಿದ ಬಿಟುಪಾನ್ ಬಳಿಕ ಆಕೆಯ ದೇಹಕ್ಕೆ ಇನ್ನೊಂದು ಹಾರ ಮುಟ್ಟಿಸಿ ತಾನೆ ಹಾಕಿಕೊಂಡಿದ್ದಾರೆ. ಆನಂತರ ಆಕೆಯ ಹಣೆ ಮತ್ತು ಕೆನ್ನೆ ಮೇಲೆ ಸಿಂಧೂರ ಹಚ್ಚಿ ತಾಳಿಯನ್ನೂ ಕಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
🌀 ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ – Vishwanews24
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…