ಬೆಳ್ತಂಗಡಿ: ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿಯೋರ್ವರು ಜೀವಂತವಾಗಿ ಮನೆಗೆ ಬಂದ ಕುತೂಹಲಕಾರಿ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಕುಲ್ಲುಂಜ ಸಮೀಪದ ಕೆರೆಯೊಂದರಲ್ಲಿ ಗುರುತು ಪರಿಚಯ ಸಿಗದಷ್ಟು ಕೊಳೆತು ಹೋಗಿದ್ದ ಮೃತದೇಹವೊಂದು ದೊರೆತಿದ್ದು, ಇದು ಕಳೆದ ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗರ್ಡಾಡಿ ನಿವಾಸಿ ಶ್ರೀನಿವಾಸ ದೇವಾಡಿಗ (60) ಅವರನ್ನು ಹೋಲುತ್ತಿತ್ತು. ಅದರಂತೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಅಂತ್ಯಸಂಸ್ಕಾರ ವಿಧಿಗಳನ್ನು ಮನೆಯವರು ನೆರವೇರಿಸಿದ್ದರು. 10 ದಿನಗಳ ಬಳಿಕ ಆ ವ್ಯಕ್ತಿ ಜೀವಂತವಾಗಿ ಊರಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯಚಕಿತರನ್ನಾಗಿಸಿದೆ.
ನಾನು ನನ್ನ ಕರ್ತವ್ಯಗಳನ್ನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಮಾಡಿದ್ದೇನೆ : ಕಿರಣ್ ಬೇಡಿ -Vishwanews24
ಕುಡಿತದ ಚಟ ಅಂಟಿಸಿಕೊಂಡಿದ್ದ ಶ್ರೀನಿವಾಸ ಅವರು ಸಹೋದರನ ಮನೆಯಲ್ಲಿ ನೆಲೆಸಿದ್ದರು. ಹಲವು ಬಾರಿ ಮನೆಯಿಂದ ಹೊರಹೋಗುತ್ತಿದ್ದ ಅವರು ವಾರಗಳ ಕಾಲ ಮನೆಗೆ ವಾಪಾಸಾಗದೆ ಎಲ್ಲೆಂದರಲ್ಲಿ ತಿರುಗಾಡುತ್ತಾ, ಸಿಕ್ಕ ಸಿಕ್ಕಲ್ಲಿ ಮಲಗಿ ನಿದ್ರಿಸುತ್ತಿದ್ದರು. ಅವರಿಗೆ ಮನಸಾದಾಗ ಮನೆಗೆ ಮರಳುತ್ತಿದ್ದ ಅವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಪ್ರಾಣ ಬಿಟ್ಟಿರಬಹುದೆಂದು ಅಂದುಕೊಂಡಿದ್ದ ಮನೆಯವರು ಅಂತ್ಯ ಸಂಸ್ಕಾರ ನಡೆಸಿದ್ದರು.
ಟೂಲ್ಕಿಟ್ ಪ್ರಕರಣ : ನಿಕಿತಾಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…