Featured

ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿ ಜೀವಂತ ಪ್ರತ್ಯಕ್ಷ ; ಬೆಳ್ತಂಗಡಿಯಲ್ಲೊಂದು ಕುತೂಹಲಕಾರಿ ಘಟನೆ -Vishwanews24

ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿ ಜೀವಂತ ಪ್ರತ್ಯಕ್ಷ ; ಬೆಳ್ತಂಗಡಿಯಲ್ಲೊಂದು ಕುತೂಹಲಕಾರಿ ಘಟನೆ -Vishwanews24

ಬೆಳ್ತಂಗಡಿ: ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿಯೋರ್ವರು ಜೀವಂತವಾಗಿ ಮನೆಗೆ ಬಂದ ಕುತೂಹಲಕಾರಿ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಕುಲ್ಲುಂಜ ಸಮೀಪದ ಕೆರೆಯೊಂದರಲ್ಲಿ ಗುರುತು ಪರಿಚಯ ಸಿಗದಷ್ಟು ಕೊಳೆತು ಹೋಗಿದ್ದ ಮೃತದೇಹವೊಂದು ದೊರೆತಿದ್ದು, ಇದು ಕಳೆದ ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗರ್ಡಾಡಿ ನಿವಾಸಿ ಶ್ರೀನಿವಾಸ ದೇವಾಡಿಗ (60) ಅವರನ್ನು ಹೋಲುತ್ತಿತ್ತು. ಅದರಂತೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಅಂತ್ಯಸಂಸ್ಕಾರ ವಿಧಿಗಳನ್ನು ಮನೆಯವರು ನೆರವೇರಿಸಿದ್ದರು. 10 ದಿನಗಳ ಬಳಿಕ ಆ ವ್ಯಕ್ತಿ ಜೀವಂತವಾಗಿ ಊರಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯಚಕಿತರನ್ನಾಗಿಸಿದೆ.

ನಾನು ನನ್ನ ಕರ್ತವ್ಯಗಳನ್ನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಮಾಡಿದ್ದೇನೆ : ಕಿರಣ್ ಬೇಡಿ -Vishwanews24

ಕುಡಿತದ ಚಟ ಅಂಟಿಸಿಕೊಂಡಿದ್ದ ಶ್ರೀನಿವಾಸ ಅವರು ಸಹೋದರನ ಮನೆಯಲ್ಲಿ ನೆಲೆಸಿದ್ದರು. ಹಲವು ಬಾರಿ ಮನೆಯಿಂದ ಹೊರಹೋಗುತ್ತಿದ್ದ ಅವರು ವಾರಗಳ ಕಾಲ ಮನೆಗೆ ವಾಪಾಸಾಗದೆ ಎಲ್ಲೆಂದರಲ್ಲಿ ತಿರುಗಾಡುತ್ತಾ, ಸಿಕ್ಕ ಸಿಕ್ಕಲ್ಲಿ‌ ಮಲಗಿ ನಿದ್ರಿಸುತ್ತಿದ್ದರು. ಅವರಿಗೆ ಮನಸಾದಾಗ ಮನೆಗೆ ಮರಳುತ್ತಿದ್ದ ಅವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಪ್ರಾಣ ಬಿಟ್ಟಿರಬಹುದೆಂದು ಅಂದುಕೊಂಡಿದ್ದ ಮನೆಯವರು ಅಂತ್ಯ ಸಂಸ್ಕಾರ ನಡೆಸಿದ್ದರು.

ಟೂಲ್‌ಕಿಟ್ ಪ್ರಕರಣ : ನಿಕಿತಾ​ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24

Vishwa News 24

Recent Posts

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

6 minutes ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

19 minutes ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

29 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

40 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

1 hour ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

1 hour ago