ಬೆಂಗಳೂರು :ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆ ಕಾರ್ಯಕ್ರಮ ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿದ್ದು ,ಪಾರ್ಥಿವ ಶರೀರ ಚಿತೆಯ ಬಳಿ ಕರೆದುಕೊಂಡು ಬರುತ್ತಿರುವಾಗ ಅಂಬರೀಶ್ ಧರ್ಮಪತ್ನಿ ಸುಮಲತಾ ಕುಸಿದು ಬಿದ್ದಿದ್ದಾರೆ,
ನಜಂಗುಳಿ ಮಧ್ಯೆ ಯಶ್ ಹಾಗೂ ರಾಕ್ಲೈನ್ ವೆಂಕಟೇಶ್ ಸುಮಲತಾ ಅಂಬರೀಶ್ ಅವರನ್ನ ಒಳಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಒಂದೆರಡು ಭಾರವಾದ ಹೆಜ್ಜೆಗಳನ್ನಿಟ್ಟ ಸುಮಲತಾ ಅಂಬರೀಶ್ ಅಲ್ಲೆ ಕುಸಿದರು. ತಕ್ಷಣವೇ ಸ್ಥಳದಲ್ಲಿದ್ದವರು ಸುಮಲತಾ ಅವರನ್ನ ಆರೈಕೆ ಮಾಡಿದರು ಸ್ಥಳದಲ್ಲಿ ರಾಕ್ಲೈನ್ ವೆಂಕಟೇಶ್ ಹಾಗೂ ಮಗ ಅಭಿಷೇಕ್ ಸುಮಲತಾರನ್ನು ಸಂತೈಸುವ ಪ್ರಯತ್ನ ಮಾಡುತ್ತಿದ್ದಾರೆ. ಲ್ಪ ಸುಧಾರಿಸಿಕೊಂಡ ಸುಮಲತಾ ಅವರನ್ನು ಮೋಹನ್ ಬಾಬು ಹಾಗೂ ಪುತ್ರಿ ಲಕ್ಷ್ಮೀ ಮಂಚು ಕೈಹಿಡಿದುಕೊಂಡು ಬಂದು ಕಾದಿರಿಸಲಾದ ಆಸನದಲ್ಲಿ ಕೂರಿಸಿದರು.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…