ಬೆಂಗಳೂರು :ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆ ಕಾರ್ಯಕ್ರಮ ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿದ್ದು ,ಪಾರ್ಥಿವ ಶರೀರ ಚಿತೆಯ ಬಳಿ ಕರೆದುಕೊಂಡು ಬರುತ್ತಿರುವಾಗ ಅಂಬರೀಶ್ ಧರ್ಮಪತ್ನಿ ಸುಮಲತಾ ಕುಸಿದು ಬಿದ್ದಿದ್ದಾರೆ,
ನಜಂಗುಳಿ ಮಧ್ಯೆ ಯಶ್ ಹಾಗೂ ರಾಕ್ಲೈನ್ ವೆಂಕಟೇಶ್ ಸುಮಲತಾ ಅಂಬರೀಶ್ ಅವರನ್ನ ಒಳಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಒಂದೆರಡು ಭಾರವಾದ ಹೆಜ್ಜೆಗಳನ್ನಿಟ್ಟ ಸುಮಲತಾ ಅಂಬರೀಶ್ ಅಲ್ಲೆ ಕುಸಿದರು. ತಕ್ಷಣವೇ ಸ್ಥಳದಲ್ಲಿದ್ದವರು ಸುಮಲತಾ ಅವರನ್ನ ಆರೈಕೆ ಮಾಡಿದರು ಸ್ಥಳದಲ್ಲಿ ರಾಕ್ಲೈನ್ ವೆಂಕಟೇಶ್ ಹಾಗೂ ಮಗ ಅಭಿಷೇಕ್ ಸುಮಲತಾರನ್ನು ಸಂತೈಸುವ ಪ್ರಯತ್ನ ಮಾಡುತ್ತಿದ್ದಾರೆ. ಲ್ಪ ಸುಧಾರಿಸಿಕೊಂಡ ಸುಮಲತಾ ಅವರನ್ನು ಮೋಹನ್ ಬಾಬು ಹಾಗೂ ಪುತ್ರಿ ಲಕ್ಷ್ಮೀ ಮಂಚು ಕೈಹಿಡಿದುಕೊಂಡು ಬಂದು ಕಾದಿರಿಸಲಾದ ಆಸನದಲ್ಲಿ ಕೂರಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…