ಬೆಂಗಳೂರು :ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆ ಕಾರ್ಯಕ್ರಮ ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿದ್ದು ,ಪಾರ್ಥಿವ ಶರೀರ ಚಿತೆಯ ಬಳಿ ಕರೆದುಕೊಂಡು ಬರುತ್ತಿರುವಾಗ ಅಂಬರೀಶ್ ಧರ್ಮಪತ್ನಿ ಸುಮಲತಾ ಕುಸಿದು ಬಿದ್ದಿದ್ದಾರೆ,
ನಜಂಗುಳಿ ಮಧ್ಯೆ ಯಶ್ ಹಾಗೂ ರಾಕ್ಲೈನ್ ವೆಂಕಟೇಶ್ ಸುಮಲತಾ ಅಂಬರೀಶ್ ಅವರನ್ನ ಒಳಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಒಂದೆರಡು ಭಾರವಾದ ಹೆಜ್ಜೆಗಳನ್ನಿಟ್ಟ ಸುಮಲತಾ ಅಂಬರೀಶ್ ಅಲ್ಲೆ ಕುಸಿದರು. ತಕ್ಷಣವೇ ಸ್ಥಳದಲ್ಲಿದ್ದವರು ಸುಮಲತಾ ಅವರನ್ನ ಆರೈಕೆ ಮಾಡಿದರು ಸ್ಥಳದಲ್ಲಿ ರಾಕ್ಲೈನ್ ವೆಂಕಟೇಶ್ ಹಾಗೂ ಮಗ ಅಭಿಷೇಕ್ ಸುಮಲತಾರನ್ನು ಸಂತೈಸುವ ಪ್ರಯತ್ನ ಮಾಡುತ್ತಿದ್ದಾರೆ. ಲ್ಪ ಸುಧಾರಿಸಿಕೊಂಡ ಸುಮಲತಾ ಅವರನ್ನು ಮೋಹನ್ ಬಾಬು ಹಾಗೂ ಪುತ್ರಿ ಲಕ್ಷ್ಮೀ ಮಂಚು ಕೈಹಿಡಿದುಕೊಂಡು ಬಂದು ಕಾದಿರಿಸಲಾದ ಆಸನದಲ್ಲಿ ಕೂರಿಸಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…