Featured

ಅಂಬಿ ಅಂತ್ಯಕ್ರಿಯೆಯಲ್ಲಿ‌ ಭಾಗಿಯಾಗುವಾಗ ಕುಸಿದು ಬಿದ್ದ ಸುಮಲತಾ ಅಂಬರೀಶ್…

ಬೆಂಗಳೂರು :ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆ ಕಾರ್ಯಕ್ರಮ ಕಂಠೀರವ ಸ್ಟೂಡಿಯೋದಲ್ಲಿ‌ ನಡೆಯಲಿದ್ದು ,ಪಾರ್ಥಿವ ಶರೀರ ಚಿತೆಯ ಬಳಿ ಕರೆದುಕೊಂಡು ಬರುತ್ತಿರುವಾಗ ಅಂಬರೀಶ್ ಧರ್ಮಪತ್ನಿ‌ ಸುಮಲತಾ ಕುಸಿದು ಬಿದ್ದಿದ್ದಾರೆ,

ನಜಂಗುಳಿ ಮಧ್ಯೆ ಯಶ್​​ ಹಾಗೂ ರಾಕ್​ಲೈನ್​ ವೆಂಕಟೇಶ್​ ಸುಮಲತಾ ಅಂಬರೀಶ್​ ಅವರನ್ನ ಒಳಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ  ಒಂದೆರಡು ಭಾರವಾದ ಹೆಜ್ಜೆಗಳನ್ನಿಟ್ಟ ಸುಮಲತಾ ಅಂಬರೀಶ್​ ಅಲ್ಲೆ ಕುಸಿದರು. ತಕ್ಷಣವೇ ಸ್ಥಳದಲ್ಲಿದ್ದವರು ಸುಮಲತಾ ಅವರನ್ನ ಆರೈಕೆ ಮಾಡಿದರು ಸ್ಥಳದಲ್ಲಿ ರಾಕ್‌ಲೈನ್ ವೆಂಕಟೇಶ್ ಹಾಗೂ ಮಗ ಅಭಿಷೇಕ್ ಸುಮಲತಾರನ್ನು ಸಂತೈಸುವ ಪ್ರಯತ್ನ ಮಾಡುತ್ತಿದ್ದಾರೆ. ಲ್ಪ ಸುಧಾರಿಸಿಕೊಂಡ ಸುಮಲತಾ ಅವರನ್ನು ಮೋಹನ್ ಬಾಬು ಹಾಗೂ ಪುತ್ರಿ ಲಕ್ಷ್ಮೀ ಮಂಚು ಕೈಹಿಡಿದುಕೊಂಡು ಬಂದು ಕಾದಿರಿಸಲಾದ ಆಸನದಲ್ಲಿ ಕೂರಿಸಿದರು.

Vishwa News 24

Recent Posts

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

26 minutes ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

40 minutes ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

2 hours ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

2 hours ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago