ಚೆನ್ನೈ: ಅಕಾಲಿಕ ಮಳೆಯ ಹಿನ್ನೆಲೆಯಲ್ಲಿ ರೈತರೊಬ್ಬರು ತಮ್ಮ ಮೇಕೆಗಳಿಗೆ ತಿರುಗಾಡಿ ಮೇಯಿಸಲು ತೊಂದರೆ ಆಗಬಾರದು ಎಂದು ತಾತ್ಕಾಲಿಕ ರೈನ್ಕೋಟ್ಗಳನ್ನು ರಚಿಸಿದ್ದಾರೆ.
ತಮಿಳುನಾಡಿನ ತಂಜಾವೂರಿನ ಕುಲಮಂಗಲಂ ಗ್ರಾಮದ ಗಣೇಶನ್ (70) ಎಂಬವರಿಗೆ ಪ್ರಾಣಿಗಳೆಂದರೆ ಬಹಳ ಇಷ್ಟ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಜಮೀನಿನಲ್ಲಿ ಕುರಿಗಳು, ಹಸುಗಳು, ಕೋಳೀಗಳನ್ನು ಸಹ ಸಾಕುತ್ತಿದ್ದಾರೆ. ಅಕಾಲಿಕ ಮಳೆಯಿಂದಾಗಿ ತನ್ನ ಪ್ರಾಣಿಗಳಿಗೆ ತೊಂದರೆ ಆಗುತ್ತಿದೆ. ಹಾಗೂ ಮೇಕೆಗಳು ಮೇಯುವಾಗ ವಿಪರೀತ ಚಳಿಯಿಂದ ನಡುಗುತ್ತಿರುವುದನ್ನು ಅವರು ಗಮನಿಸಿದ್ದಾರೆ.
ಇದರಿಂದಾಗಿ ಅವುಗಳ ರಕ್ಷಣೆಗೆ ಏನಾದರೂ ಮಾಡಬೇಕು ಎಂದುಕೊಂಡ ಗಣೇಶನ್ ಅವುಗಳಿಗೆ ರೈನ್ಕೋಟ್ನ್ನು ನಿರ್ಮಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಕಿ ಮೂಟೆಗಳನ್ನು ತಂದ ಚೀಲವನ್ನು ಅವರು ತಮ್ಮ ಮೇಕೆಗಳಿಗೆಂದೇ ರೈನ್ ಕೋಟ್ಗಳನ್ನಾಗಿ ಪರಿವರ್ತಿಸಿದರು. ಇದನ್ನೂ ಓದಿ: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ : ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ – Vishwanews24
ಮೊದಲಿಗೆ ಅಲ್ಲಿನ ಗ್ರಾಮಸ್ಥರು ಗಣೇಶನ್ ಅವರ ಈ ಕೆಲಸದಿಂದ ಆಶ್ಚರ್ಯಕ್ಕೊಳಗಾದರೂ, ಆನಂತರದಲ್ಲಿ ಗಣೇಶನ್ ಅವರಿಗೆ ಮೇಕೆಗಳ ಮೇಲಿರುವ ಕಾಳಜಿಯ ಕುರಿತು ಶ್ಲಾಘಿಸಿದರು.
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…