Featured

ಅಕ್ಟೋಬರ್ 1ರಿಂದ ದೇಶಾದ್ಯಂತ ಏಕರೂಪದ ಡಿಎಲ್ ಮತ್ತು ಆರ್‌ಸಿ -Vishwanews24

ನವದೆಹಲಿ : ಅಕ್ಟೋಬರ್ 1 ರಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್‌ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು (ಆರ್‌ಸಿ) ವಿತರಣೆಯಾಗಲಿವೆ. ನಕಲಿ ಫೋರ್ಜರಿ ಮಾಡಿದ ತಡೆಯುವ ಉದ್ದೇಶದಿಂದ ಅ.1 ರಿಂದ ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರ ದೇಶಾದ್ಯಂತ ಏಕರೂಪದಲ್ಲಿ ವಿತರಿಸಲು ಸಾರಿಗೆ ಸಚಿವಾಲಯ ನಿರ್ಧರಿಸಿದೆ.

ಹೊಸ ಡಿಎಲ್ ಮತ್ತು ಆರ್ ಸಿಗಳಲ್ಲಿ ಕ್ಯೂಆರ್ ಕೋಡ್ ಇರಲಿದೆ. ಕೇಂದ್ರೀಯ ಆನ್ ಲೈನ್ ಡೇಟಾ ಬೇಸ್ ನಲ್ಲಿ ಚಾಲಕ ಮತ್ತು ವಾಹನಕ್ಕೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಿ, ಸುಲಭ ಮತ್ತು ತ್ವರಿತವಾಗಿ ವಿವರಗಳ ಪರಾಮರ್ಶೆಗೆ ಅವಕಾಶ ಕಲ್ಪಿಸಲಾಗುತ್ತದೆ.

ಸ್ಮಾರ್ಟ್‌ ಡಿಎಲ್‌ ಮತ್ತು ಆರ್‌ಸಿಗಳಲ್ಲಿ ಮೈಕ್ರೋಚಿಪ್‌ಗಳನ್ನು ಅಳವಡಿಸಲಿದ್ದು, ಕ್ಯೂ ಆರ್‌ ಕೋಡ್‌ಗಳನ್ನೂ ಹೊಂದಿರುತ್ತವೆ.ಅವುಗಳಲ್ಲಿ ಎನ್‌ಎಫ್‌ಸಿ (ನಿಯರ್ ಫೀಲ್ಡ್‌ ಕಮ್ಯುನಿಕೇಶನ್‌) ವೈಶಿಷ್ಟ್ಯವನ್ನೂ ಅಳವಡಿಸಲಾಗುತ್ತಿದ್ದು ಮೆಟ್ರೋ ಮತ್ತು ಎಟಿಎಂ ಕಾರ್ಡ್‌ಗಳ ರೀತಿಯಲ್ಲಿ ಬಳಸಬಹುದಾಗಿದೆ. ಇದರಿಂದ ಟ್ರಾಫಿಕ್‌ ಪೊಲೀಸರು ವಿಶೇಷ ಸಾಧನಗಳ ಮೂಲಕ (ಹ್ಯಾಂಡ್‌ಹೆಲ್ಡ್‌ ಡಿವೈಸಸ್‌) ಈ ಕಾರ್ಡ್‌ಗಳನ್ನು ಸ್ಕ್ಯಾನ್ ಮಾಡಿ ಎಲ್ಲ ವಿವರ ಪಡೆಯಬಹುದಾಗಿದೆ.

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಈ ಪ್ರಮಾಣಪತ್ರಗಳ ನೋಟ, ಬಣ್ಣ, ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago