ವಾಹನ ಚಾಲಕರಿಗೆ ವಿಶೇಷ ಸೂಚನೆ
ದಿನಾಂಕ: 02.10.2025 ರಂದು ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಟ್ರಾಫಿಕ್ ಜ್ಯಾಮ್ ಆಗುವ ಸಾದ್ಯತೆ ಇರುವುದರಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.
ಉಡುಪಿ ಕಡೆಯಿಂದ ಬಜ್ಪೆ ಏರ್ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಹಾಗೂ
ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.
*ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸಬಹುದಾಗಿದೆ*.
ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸಬಾರದಾಗಿ ಸೂಚಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…