ವಾಹನ ಚಾಲಕರಿಗೆ ವಿಶೇಷ ಸೂಚನೆ
ದಿನಾಂಕ: 02.10.2025 ರಂದು ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಟ್ರಾಫಿಕ್ ಜ್ಯಾಮ್ ಆಗುವ ಸಾದ್ಯತೆ ಇರುವುದರಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.
ಉಡುಪಿ ಕಡೆಯಿಂದ ಬಜ್ಪೆ ಏರ್ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಹಾಗೂ
ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.
*ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸಬಹುದಾಗಿದೆ*.
ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸಬಾರದಾಗಿ ಸೂಚಿಸಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…