ವಾಹನ ಚಾಲಕರಿಗೆ ವಿಶೇಷ ಸೂಚನೆ
ದಿನಾಂಕ: 02.10.2025 ರಂದು ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಟ್ರಾಫಿಕ್ ಜ್ಯಾಮ್ ಆಗುವ ಸಾದ್ಯತೆ ಇರುವುದರಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.
ಉಡುಪಿ ಕಡೆಯಿಂದ ಬಜ್ಪೆ ಏರ್ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಹಾಗೂ
ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.
*ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸಬಹುದಾಗಿದೆ*.
ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸಬಾರದಾಗಿ ಸೂಚಿಸಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…