Featured

ಅಕ್ಟೋಬರ್ 2 ರಂದು ಉಚ್ಚಿಲ ದಸರಾ – ಬೃಹತ್ ಶೋಭಾಯಾತ್ರೆ ; ವಾಹನ ಚಾಲಕರಿಗೆ ವಿಶೇಷ ಸೂಚನೆ  – vishwanews24

ಅಕ್ಟೋಬರ್ 2 ರಂದು ಉಚ್ಚಿಲ ದಸರಾ – ಬೃಹತ್ ಶೋಭಾಯಾತ್ರೆ

ವಾಹನ ಚಾಲಕರಿಗೆ ವಿಶೇಷ ಸೂಚನೆ

ದಿನಾಂಕ: 02.10.2025 ರಂದು ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಬೃಹತ್‌ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಟ್ರಾಫಿಕ್‌ ಜ್ಯಾಮ್‌ ಆಗುವ ಸಾದ್ಯತೆ ಇರುವುದರಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್‌-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.

ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್‌ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್‌-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಹಾಗೂ

ಟ್ರಕ್‌, ಲಾರಿ, ಟ್ಯಾಂಕರ್‌ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.

*ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸಬಹುದಾಗಿದೆ*.

ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸಬಾರದಾಗಿ ಸೂಚಿಸಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

1 hour ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

1 hour ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

2 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

2 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

2 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

3 hours ago