Featured

ಅಕ್ಟೋಬರ್ 2 ರಂದು ಉಚ್ಚಿಲ ದಸರಾ – ಬೃಹತ್ ಶೋಭಾಯಾತ್ರೆ ; ವಾಹನ ಚಾಲಕರಿಗೆ ವಿಶೇಷ ಸೂಚನೆ  – vishwanews24

ಅಕ್ಟೋಬರ್ 2 ರಂದು ಉಚ್ಚಿಲ ದಸರಾ – ಬೃಹತ್ ಶೋಭಾಯಾತ್ರೆ

ವಾಹನ ಚಾಲಕರಿಗೆ ವಿಶೇಷ ಸೂಚನೆ

ದಿನಾಂಕ: 02.10.2025 ರಂದು ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಬೃಹತ್‌ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಟ್ರಾಫಿಕ್‌ ಜ್ಯಾಮ್‌ ಆಗುವ ಸಾದ್ಯತೆ ಇರುವುದರಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್‌-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.

ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್‌ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್‌-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಹಾಗೂ

ಟ್ರಕ್‌, ಲಾರಿ, ಟ್ಯಾಂಕರ್‌ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.

*ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸಬಹುದಾಗಿದೆ*.

ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸಬಾರದಾಗಿ ಸೂಚಿಸಿದೆ.

Vishwa News 24

Recent Posts

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

17 minutes ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

38 minutes ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

47 minutes ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

1 hour ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

1 hour ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

1 hour ago