Featured

ಅಕ್ಟೋಬರ್ 2 ರಂದು ಉಚ್ಚಿಲ ದಸರಾ – ಬೃಹತ್ ಶೋಭಾಯಾತ್ರೆ ; ವಾಹನ ಚಾಲಕರಿಗೆ ವಿಶೇಷ ಸೂಚನೆ  – vishwanews24

ಅಕ್ಟೋಬರ್ 2 ರಂದು ಉಚ್ಚಿಲ ದಸರಾ – ಬೃಹತ್ ಶೋಭಾಯಾತ್ರೆ

ವಾಹನ ಚಾಲಕರಿಗೆ ವಿಶೇಷ ಸೂಚನೆ

ದಿನಾಂಕ: 02.10.2025 ರಂದು ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಬೃಹತ್‌ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಟ್ರಾಫಿಕ್‌ ಜ್ಯಾಮ್‌ ಆಗುವ ಸಾದ್ಯತೆ ಇರುವುದರಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್‌-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.

ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್‌ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್‌-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಹಾಗೂ

ಟ್ರಕ್‌, ಲಾರಿ, ಟ್ಯಾಂಕರ್‌ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.

*ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸಬಹುದಾಗಿದೆ*.

ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸಬಾರದಾಗಿ ಸೂಚಿಸಿದೆ.

Vishwa News 24

Recent Posts

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…

46 minutes ago

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…

1 hour ago

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

2 hours ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

3 hours ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

3 hours ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

3 hours ago