Featured

ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭ : ಬಿ.ಸಿ.ನಾಗೇಶ್ – Vishwanews24

ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭ : ಬಿ.ಸಿ.ನಾಗೇಶ್ – Vishwanews24

ಬೆಂಗಳೂರು: ಅಕ್ಟೋಬರ್ 20ರವರೆಗೆ ಶಾಲೆಗಳಿಗೆ ದಸರಾ ರಜೆಯಿದ್ದು, ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, “ದಸರಾ ನಂತ್ರ ತಾಂತ್ರಿಕ ತಜ್ಞರ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಶಾಲೆಗಳ ಆರಂಭ ಕುರಿತಂತೆ ಚರ್ಚಿಸಲಾಗುತ್ತದೆ. ಅಕ್ಟೋಬರ್ 21ರಿಂದ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗುತ್ತದೆ. 10ನೇ ತರಗತಿವರೆಗೆ ಬಿಸಿಯೂಟ ನೀಡಲಾಗುತ್ತದೆ” ಎಂದರು.

ಮದುವೆಯ ನೆಪದಲ್ಲಿ ಯುವ ಹಿಂದೂ ಯುವಕ ಮತ್ತು ಯುವತಿಯರನ್ನು ಮತಾಂತರ ಮಾಡುವುದು ತಪ್ಪು : ಮೋಹನ್ ಭಾಗವತ್ – Vishwanews24

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 hour ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 hour ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 hour ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 hours ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

2 hours ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

22 hours ago