Featured

ಅಕ್ಟೋಬರ್ 28 ರಂದು ಮೀನು ಮಾರಾಟ ಫೆಡರೇಶನ್ ನೇತೃತ್ವದಲ್ಲಿ ಮಲ್ಪೆ ಸಮುದ್ರ ಮಧ್ಯದಲ್ಲಿ ವಿಶಿಷ್ಟವಾಗಿ ಕೋಟಿ ಕಂಠ ಗಾಯನ ಆಯೋಜನೆ : ಯಶ್ ಪಾಲ್ ಸುವರ್ಣ -Vishwanews24

ಅಕ್ಟೋಬರ್ 28 ರಂದು ಮೀನು ಮಾರಾಟ ಫೆಡರೇಶನ್ ನೇತೃತ್ವದಲ್ಲಿ ಮಲ್ಪೆ ಸಮುದ್ರ ಮಧ್ಯದಲ್ಲಿ ವಿಶಿಷ್ಟವಾಗಿ ಕೋಟಿ ಕಂಠ ಗಾಯನ ಆಯೋಜನೆ : ಯಶ್ ಪಾಲ್ ಸುವರ್ಣ

ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಮಹಾಲಕ್ಷ್ಮೀ ಬ್ಯಾಂಕ್ ಲಿ. ಉಡುಪಿ ಇದರ ವತಿಯಿಂದ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅಕ್ಟೋಬರ್ 28 ಪೂರ್ವಾಹ್ನ 10 ಗಂಟೆಗೆ ಮಲ್ಪೆ ಅರಬ್ಬಿ ಸಮುದ್ರ ಮಧ್ಯದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಯೋಜಿಸಿರುವುದಾಗಿ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
67ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಉತ್ಸಹಗಳಿಂದ ಅರ್ಥಪೂರ್ಣವಾಗಿ ಆಯೋಜಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸುನೀಲ್ ಕುಮಾರ್ ರವರ  ಕಲ್ಪನೆಯ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಅಭಿಯಾನಕ್ಕೆ ಈ ಕಾರ್ಯಕ್ರಮ ಮೆರುಗು ನೀಡಲಿದೆ.
ಸಮುದ್ರ ಮಧ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಮೀನುಗಾರರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಸಂಗೀತ ಕಲಾವಿದರು  ಹಾಗೂ ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ  ಕನ್ನಡ ಗೀತೆಗಳ ಗಾಯನದ ಮೂಲಕ ಕಾರ್ಯಕ್ರಮ ನಡೆಯಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದರೆ
Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago