ಮಂಗಳೂರು: ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಮುಂದಾಗಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೂರು ಕಡೆ ದಾಳಿ ನಡೆಸಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಮಂಗಳೂರು ಉತ್ತರ ಕ್ಷೇತ್ರದ ಮೂರು ಕಡೆಗಳಲ್ಲಿ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.
ಗಂಜಿಮಠದ ಯೂಸೂಫ್, ಅರ್ಕುಳದ ಬಾತೀಶ್ ಮತ್ತು ಕಾಟಿಪಳ್ಳದ ಹಕೀಂ ಅವರ ಆಸ್ತಿಯನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಂ 8 (4) ಅಡಿಯಲ್ಲಿ ಮುಟ್ಟುಗೋಲು ಹಾಕಲಾಗಿದೆ.
ಮಂಗಳೂರು : ಓವರ್ ಟೇಕ್ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಢಿಕ್ಕಿ – Vishwanews24
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ಆರಂಭಿಸಲಾಗಿತ್ತು.
ಇನ್ನು, ಸರ್ಕಾರ ಮುಟ್ಟುಗೋಲು ಹಾಕಿಕೊಂಡ ಜಾಗವನ್ನು ಮಾರಾಟ, ಬಾಡಿಗೆ ಹಾಗೂ ಯಾವುದೇ ಚಟುವಟಿಕೆ ಬಳಸದಂತೆ ಅಕ್ರಮ ದಂಧೆಗೆ ಅವಕಾಶ ನೀಡಿದವರಿಗೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ..ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ ಅಂಗಾಂಗ ದಾನ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…