Featured

ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮ: 3 ಕಡೆ ಆಸ್ತಿ ಮುಟ್ಟುಗೋಲು – Vishwanews24

ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮ: 3 ಕಡೆ ಆಸ್ತಿ ಮುಟ್ಟುಗೋಲು

ಮಂಗಳೂರು: ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಮುಂದಾಗಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೂರು ಕಡೆ ದಾಳಿ ನಡೆಸಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಮಂಗಳೂರು ಉತ್ತರ ಕ್ಷೇತ್ರದ ಮೂರು ಕಡೆಗಳಲ್ಲಿ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.

ಗಂಜಿಮಠದ ಯೂಸೂಫ್, ಅರ್ಕುಳದ ಬಾತೀಶ್ ಮತ್ತು ಕಾಟಿಪಳ್ಳದ ಹಕೀಂ ಅವರ ಆಸ್ತಿಯನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಂ 8 (4) ಅಡಿಯಲ್ಲಿ ಮುಟ್ಟುಗೋಲು ಹಾಕಲಾಗಿದೆ.

ಮಂಗಳೂರು : ಓವರ್ ಟೇಕ್ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಢಿಕ್ಕಿ – Vishwanews24

ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ಆರಂಭಿಸಲಾಗಿತ್ತು.

ಇನ್ನು, ಸರ್ಕಾರ ಮುಟ್ಟುಗೋಲು ಹಾಕಿಕೊಂಡ ಜಾಗವನ್ನು ಮಾರಾಟ, ಬಾಡಿಗೆ ಹಾಗೂ ಯಾವುದೇ ಚಟುವಟಿಕೆ ಬಳಸದಂತೆ ಅಕ್ರಮ ದಂಧೆಗೆ ಅವಕಾಶ ನೀಡಿದವರಿಗೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್​ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ..ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ ಅಂಗಾಂಗ‌ ದಾನ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

5 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago