Featured

ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ – vishwanews24

ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ.

127 ಕೆಜಿ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಡಿಆರ್‌ಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ 102 ಕೋಟಿ ರೂ. ಪಾವತಿ ಮಾಡುವಂತೆ ರನ್ಯಾ ರಾವ್‌ಗೆ ಡಿಆರ್‌ಐ ಶೋಕಾಸ್‌ ನೋಟಿಸ್‌ ನೀಡಿದೆ.

ನಾಲ್ವರು ಆರೋಪಿಗಳಿಗೂ ಡಿಆರ್‌ಐ ಶೋಕಾಸ್ ನೋಟಿಸ್ ನೀಡಿದೆ. ಈಗಾಗಲೇ ಇ.ಡಿ 37 ಕೋಟಿಯಷ್ಟು ಆಸ್ತಿ ಜಪ್ತ ಮಾಡಿದೆ. ಆಸ್ತಿ ಕಳೆದುಕೊಂಡು ಖಾಲಿ ಕೈಯಾಗಿರುವ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದಂಡ ಸಮೇತ 102 ಕೋಟಿ ಹಣ ಸಂದಾಯ ಮಾಡಲು ನೋಟಿಸ್ ಕೊಡಲಾಗಿದೆ.

 

ಸದ್ಯ ಕಾಫಿಪೋಸಾ ಅಡಿಯಲ್ಲಿ ರನ್ಯಾ ರಾವ್ ಬಂಧನ ಆಗಿದೆ. ಡಿಆರ್‌ಐ ತನಿಖೆಯಲ್ಲಿ ದುಬೈನಿಂದ ಚಿನ್ನ ವಹಿವಾಟು ಮಾಡಿರುವುದು ಸಾಬೀತಾಗಿದೆ. 127 ಕೆಜಿ ಚಿನ್ನವನ್ನು 1 ವರ್ಷದಲ್ಲಿ ನಟಿ ಬೆಂಗಳೂರಿಗೆ ತಂದಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago