ಬೆಂಗಳೂರು :ಸಚಿವ ಜಮೀರ್ ಅಹ್ಮದ್ ಖಾನ್ ಇದ್ದ ಹೋಟೆಲ್ ಮೇಲೆ ಹೈದರಾಬಾದ್ ಪೊಲೀಸರು ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.
ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್ ವಾಸ್ತವ್ಯವಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.
ಈ ದಾಳಿ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್, ನಾನು ಉಳಿದುಕೊಂಡಿರುವ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದರು.
ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಬಿಆರ್ಎಸ್ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರಕ್ಕೆ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…