ಬೆಂಗಳೂರು :ಸಚಿವ ಜಮೀರ್ ಅಹ್ಮದ್ ಖಾನ್ ಇದ್ದ ಹೋಟೆಲ್ ಮೇಲೆ ಹೈದರಾಬಾದ್ ಪೊಲೀಸರು ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.
ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್ ವಾಸ್ತವ್ಯವಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.
ಈ ದಾಳಿ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್, ನಾನು ಉಳಿದುಕೊಂಡಿರುವ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದರು.
ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಬಿಆರ್ಎಸ್ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರಕ್ಕೆ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…