ಬ್ರಹ್ಮಾವರದ ಅಕ್ಷತಾ ಪೂಜಾರಿ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲೆ ಖಂಡಿಸುತ್ತದೆ..ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮನೆಗೆ ಭೇಟಿ ಕೊಟ್ಟು ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿ ಪುನಃ ಅವರ ಮೇಲೆಯೇ ಕರ್ತವ್ಯ ಲೋಪದ ಅಡಿಯಲ್ಲಿ ಕೇಸು ದಾಖಲಿಸಿರುವುದು ಅತ್ಯಂತ ಖಂಡನೀಯ.ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಬೇಕಾದ ಪೋಲಿಸರೇ ಈ ರೀತಿಯಾಗಿ ವರ್ತಿಸಿರುವುದು ಎಷ್ಟು ಸರಿ??
ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಕ್ಷಣ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಆಗ್ರಹಿಸುತ್ತದೆ..
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…