Featured

ಅಕ್ಷಯಧಾರ ಕ್ರೆಡಿಟ್. ಕೊ. ಸೊಸೈಟಿ ಕಾಪು 13 ನೆ ವರ್ಷಕ್ಕೆ ಪಾದಾರ್ಪಣೆ- ಅಧ್ಯಕ್ಷ ಲವ ಕರ್ಕೇರಾ ಅಭಿನಂದನೆ.- vishwanews24

ಅಕ್ಷಯಧಾರ ಕ್ರೆಡಿಟ್. ಕೊ. ಸೊಸೈಟಿ ಕಾಪು 13 ನೆ ವರ್ಷಕ್ಕೆ ಪಾದಾರ್ಪಣೆ- ಅಧ್ಯಕ್ಷ ಲವ ಕರ್ಕೇರಾ ಅಭಿನಂದನೆ

ಕಾಪು: ಸಹಕಾರಿ ಕ್ಷೇತ್ರದ ಆರ್ಥಿಕ ಸಂಸ್ಥೆ ಅಕ್ಷಯಧಾರ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಕಾಪು ಯಶಸ್ವಿ 12 ವರ್ಷಗಳನ್ನು ಕಳೆದು 13 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಈ ಸಂಧರ್ಭದಲ್ಲಿ ಬ್ಯಾಂಕಿನ ಎಲ್ಲಾ ಠೇವಣಿ ದಾರರಿಗೆ, ಷೇರು ದಾರರಿಗೆ ಮತ್ತು ವಿವಿಧ ಖಾತೆಗಳನ್ನು ಹೊಂದಿದ ಸರ್ವ ಖಾತೆದಾರ ರಿಗೆ ಹಾಗೂ ಹಿತೈಷಿ ಮಿತ್ರರಿಗೂ,ಗ್ರಾಹಕರಿಗೆ, ಪಿಗ್ಮಿ ಸಂಗ್ರಹಗಾರರಿಗೆ ಬ್ಯಾಂಕಿನ‌ ಅಧ್ಯಕ್ಷ ಲವ ಕರ್ಕೇರಾ ಸಂಸ್ಥೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

                          ಸಾಂಧರ್ಭಿಕ ಚಿತ್ರ

ಕೊರೋನ ಸಂಕಟದ  ಸಮಯದಲ್ಲೂ ನಮ್ಮ ಠೇವಣಿದಾರರಿಗೆ,ಗ್ರಾಹಕರಿಗೆ ನಿರಂತರ ಸೇವೆ ನೀಡಿದೆ ಅಲ್ಲದೆ ದುರ್ಬಲರಿಗೆ ಆರ್ಥಿಕವಾಗಿ ಸಹಾಯ ಮಾಡಿದೆ.ಗ್ರಾಹಕ ಸ್ನೇಹಿಯಾಗಿರುವ ನಮ್ಮ ಸಂಸ್ಥೆ ಆಧುನಿಕ ತಂತ್ರಜ್ಞಾನದೊಂದಿಗೆ ಉತ್ತಮ,ತ್ವರಿತವಾಗಿ ಸೇವೆಗೈಯ್ಯುತಿದೆ. ವರದಿವರ್ಷದಲ್ಲಿ ಠೇವಣೆದಾರರ, ಸದಸ್ಯರ, ಸಿಬ್ಬಂದಿವರ್ಗದವರ ಸಹಕಾರದಿಂದ ಉತ್ತಮ ಪ್ರಗತಿ ಸಾಧಿಸಿದೆ. ಮುಂದಕ್ಕೂ ಸಂಸ್ಥೆಯ ಅಭಿವೃದ್ದಿಗಾಗಿ ಎಲ್ಲರ  ಸಹಕಾರವಿರಲಿ ಎಂದು ಅವರು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

           ಬ್ಯಾಂಕಿನ ಅಧ್ಯಕ್ಷರು-ಲವಾ ಕರ್ಕೇರಾ
Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago