ಕಾಪು: ಸಹಕಾರಿ ಕ್ಷೇತ್ರದ ಆರ್ಥಿಕ ಸಂಸ್ಥೆ ಅಕ್ಷಯಧಾರ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಕಾಪು ಯಶಸ್ವಿ 12 ವರ್ಷಗಳನ್ನು ಕಳೆದು 13 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಈ ಸಂಧರ್ಭದಲ್ಲಿ ಬ್ಯಾಂಕಿನ ಎಲ್ಲಾ ಠೇವಣಿ ದಾರರಿಗೆ, ಷೇರು ದಾರರಿಗೆ ಮತ್ತು ವಿವಿಧ ಖಾತೆಗಳನ್ನು ಹೊಂದಿದ ಸರ್ವ ಖಾತೆದಾರ ರಿಗೆ ಹಾಗೂ ಹಿತೈಷಿ ಮಿತ್ರರಿಗೂ,ಗ್ರಾಹಕರಿಗೆ, ಪಿಗ್ಮಿ ಸಂಗ್ರಹಗಾರರಿಗೆ ಬ್ಯಾಂಕಿನ ಅಧ್ಯಕ್ಷ ಲವ ಕರ್ಕೇರಾ ಸಂಸ್ಥೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೋನ ಸಂಕಟದ ಸಮಯದಲ್ಲೂ ನಮ್ಮ ಠೇವಣಿದಾರರಿಗೆ,ಗ್ರಾಹಕರಿಗೆ ನಿರಂತರ ಸೇವೆ ನೀಡಿದೆ ಅಲ್ಲದೆ ದುರ್ಬಲರಿಗೆ ಆರ್ಥಿಕವಾಗಿ ಸಹಾಯ ಮಾಡಿದೆ.ಗ್ರಾಹಕ ಸ್ನೇಹಿಯಾಗಿರುವ ನಮ್ಮ ಸಂಸ್ಥೆ ಆಧುನಿಕ ತಂತ್ರಜ್ಞಾನದೊಂದಿಗೆ ಉತ್ತಮ,ತ್ವರಿತವಾಗಿ ಸೇವೆಗೈಯ್ಯುತಿದೆ. ವರದಿವರ್ಷದಲ್ಲಿ ಠೇವಣೆದಾರರ, ಸದಸ್ಯರ, ಸಿಬ್ಬಂದಿವರ್ಗದವರ ಸಹಕಾರದಿಂದ ಉತ್ತಮ ಪ್ರಗತಿ ಸಾಧಿಸಿದೆ. ಮುಂದಕ್ಕೂ ಸಂಸ್ಥೆಯ ಅಭಿವೃದ್ದಿಗಾಗಿ ಎಲ್ಲರ ಸಹಕಾರವಿರಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…