ಪುತ್ತೂರು : ಪುತ್ತೂರಿನ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಹಿರಿಯ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ.
ಪ್ರಸ್ತುತ ಜಾರಿ ನಿರ್ದೇಶನಾಲಯ (ಇಡಿ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯವಾದಿಗಳಾದ ಮಹೇಶ್ ಕಜೆ ಇವರನ್ನು ನೇಮಕ ಮಾಡಲಾಗಿದೆ. ಈಗಾಗಲೇ ಸರಕಾರಿ ಅಭಿಯೋಜಕಿ ಜಯಂತಿಯವರು ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ಜಾಮೀನು ನಿರಾಕರಣೆಯಾಗುವಂತೆ ಮಾಡಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…