ಬೆಂಗಳೂರು: ಅಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದ ಮೇರೆಗೆ ಸಾಮಾಜಿಕ ಕಾರ್ಯಕರ್ತ ಮತ್ತು ನಟ ಚೇತನ್ನನ್ನು ಮಂಗಳವಾರ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಇನ್ನು ಫೆ.16ರಂದು ಅತ್ಯಾಚಾರ ಪ್ರಕರಣವೊಂದರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಮಂಜೂರು ಮಾಡಿದ್ದರು. ಇದೇ ವಿಷಯ ಪ್ರಸ್ತಾಪಿಸಿ ಚೇತನ್ ಅವರು ನ್ಯಾಯಾಂಗ ನಿಂದನೆ ಮಾಡಿರುವ ಆರೋಪದಲ್ಲಿ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು 8ನೇ ಎಸಿಎಂಎಂ ಕೋರ್ಟ್ ಚೇತನ್ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಈ ಮಧ್ಯೆ, ಚೇತನ್ ಪತ್ನಿ ಮೇಘಾ ಪ್ರತಿಕ್ರಿಯೆ ನೀಡಿದ್ದು, ಚೇತನ್ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಅವಕಾಶ ಎಲ್ಲರಿಗೂ ಇದೆ. ಪೊಲೀಸ್, ಜಡ್ಜ್, ಮೋದಿ ಯಾರೇ ಆಗಿರಲಿ ಪ್ರಶ್ನಿಸುವ ಅಧಿಕಾರವಿದೆ. ಯಾವುದೇ ಆಕ್ಷೇಪಾರ್ಹ ಪದಗಳನ್ನ ಬಳಸಿ ಚೇತನ್ ಮಾತನಾಡಿಲ್ಲ. ಅಲ್ಲದೆ ಬಂಧನದ ವಿರುದ್ಧವಾಗಿ ನಾವು ಕಾನೂನು ಹೋರಾಟ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.
ಇದನ್ನೂ ಓದಿ :
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…