ದೆಹಲಿ: ಅಖಿಲ ಭಾರತ ಕಾಂಗ್ರೆಸ್ (ಎ.ಐ.ಸಿ.ಸಿ) ಪಕ್ಷದ ಕಾರ್ಯದರ್ಶಿಯಾಗಿ ಐವನ್ ಡಿ’ ಸೋಜ ದೆಹಲಿಯ ಕಚೇರಿಯಲ್ಲಿ ಅಖಿತ ಕಾಂಗ್ರೆಸ್ ಪಕ್ಷದ (ಪ್ರಧಾನ ಕಾರ್ಯದರ್ಶಿ ಆಡಳಿತ) ಕೆ.ಸಿ.ವೇಣುಗೋಪಾಲ್ ಇವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ಐವನ್ ಡಿ ಸೋಜ ಇವರಿಗೆ ಕೇರಳ ರಾಜ್ಯದ ಹೊಣೆಗಾರಿಕೆ ನೀಡಲಾಗಿದ್ದು, ಈಗಾಗಲೇ ತಿರುವನಂತಪುರಂಗೆ ತೆರಳಿ, ಪಕ್ಷದ ನಾಯಕರುಗಳ ಜೊತೆ ಚರ್ಚಿಸಿ, ಮುಂಬರುವ ವಿಧಾನಸಭಾ ಚುನಾವಣೆ ಬಗ್ಗೆ ರೂಪುರೇಖೆಗಳನ್ನು ತಯಾರಿಸಲಾಗಿದ್ದು, ದೆಹಲಿಯಲ್ಲಿ ಕೇರಳ ರಾಜ್ಯದ ಹಿರಿಯ ನಾಯಕರಾದ ಶ್ರೀ ಎ.ಕೆ.ಆಂಟನಿ, ಶ್ರೀ ವಿನ್ಸೆಂಟ್ ಜಾರ್ಜ್, ಶ್ರೀ ಮುರಳೀಧರ ಮತ್ತು ಕೇರಳ ರಾಜ್ಯದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಾದ ಥಾರೀಖ್ ಅನ್ವರ್ ಇವರುಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…