ನವದೆಹಲಿ: ಅಖಿಲ್ ಭಾರತ ಕಾಂಗ್ರೆಸ್ ಯುವ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ಕರ್ನಾಟಕದ ಮೂಲದ ಬಿ.ವಿ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಶವ್ ಚಂದ್ ಆವರು 2019ರ ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಹುದ್ದೆ ತ್ಯಜಿಸಿದ್ದರು. ಯಾದವ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವರ್ಷದ ಹಿಂದೆ ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದ ಶ್ರೀನಿವಾಸ್.ಬಿ.ವಿ. ಆಯ್ಕೆಯಾಗಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಬಿ.ವಿ.ಶ್ರೀನಿವಾಸ್ ಅವರನ್ನು ಅಖಿಲ್ ಭಾರತ ಯುವ ಕಾಂಗ್ರೆಸ್ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷರು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಶ್ರೀನಿವಾಸ್ ಅವರು, ಪಕ್ಷ ನೀಡಿದ ಹಲವು ಗುರುತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಗುಜರಾತ್, ಉತ್ತರಪ್ರದೇಶ, ತೆಲಂಗಾಣ ಉಸ್ತುವಾರಿಯನ್ನು ವಯಿಸಿದ್ದರು. ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರ ಮೆಚ್ಚುಗೆಗೆ ಪಾತ್ರವಾಗಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…