ಕಾಪು: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಉಡುಪಿ ಘಟಕದ ಅತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇದರ ಸಹಕಾದೊಂದಿಗೆ ಯುವವಾಹಿನಿ ಅಂತರ್ ಘಟಕದ ಸಾಂಸ್ಕೃತಿಕ ಸೌರಭ ಡೆನ್ನಾನ ಡೆನ್ನನ -2022 ಶೀರ್ಷಿಕೆಯ ಕಾರ್ಯಕ್ರಮ ಅಗಸ್ಟ್ 21 ರಂದು ಕಟಪಾಡಿ ವಿಶ್ವಾನಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ಸುನಿಲ್ ಕುಮಾರ್ ನೆರವೇರಿಸಲಿದ್ದು ,ಕಾಪು ಶಾಸಕ ಲಾಲಾಜಿ ಮೆಂಡನ್,ಬನ್ನಂಜೆ ಬಾಬು ಅಮೀನ್,ಬಿ ಎನ್ ಶಂಕರ ಪೂಜಾರಿ ,ರಾಜಶೇಖರ ಕೋಟ್ಯಾನ್ ಸೇರಿದಂತೆ ಮೊದಲಾದ ಅತಿಥಿಗಳು ಉಪಸ್ಥಿತರಿರಲಿದ್ದಾರೆ ಎಂದರು. ಅದೇ ದಿನ ಸಂಜೆ ಸಮಾರೋಪ ಕಾರ್ಯಕ್ರಮ ಜರಗಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂತೋಷ ಕುಮಾರ್, ದೀಪಕ್ ಕುಮಾರ್ ಎರ್ಮಾಳು,ದಯಾನಂದ ಕರ್ಕೇರ,ಪ್ರವೀಣ್ ಡಿ ಪೂಜಾರಿ ಜಗದೀಶ ಕುಮಾರ್ ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…