ನಾಗ್ಪುರ : ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ರೂಪಿಸಿರುವ ಹೊಸ ನೀತಿಯನ್ನು ಇಷ್ಟಪಡದಿದ್ದರೆ ಅವರು ಸೈನೆಯನ್ನು ಆರಿಸಿಕೊಳ್ಳಬಾರದು ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ ಸಿಂಗ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭಾರತೀಯ ಸೇನೆಯು ಸೈನಿಕರನ್ನು ಬಲವಂತಪಡಿಸುವುದಿಲ್ಲ ಮತ್ತು ಸೇನೆಗೆ ಸೇರಬಯಸುವ ಆಕಾಂಕ್ಷಿಗಳು ತಮ್ಮ ಸ್ವಂತ ಇಚ್ಛೆಯಿಂದ ಸೇರಬೇಕು ಎಂದರು.
ಇನ್ನು ಯಾವುದೇ ಆಕಾಂಕ್ಷಿಗಳು ಸೇರಲು ಬಯಸಿದರೆ, ಅವರು ತಮ್ಮ ಇಚ್ಛೆಯಂತೆ ಸೇರಬಹುದು, ನಾವು ಸೈನಿಕರನ್ನು ಬಲವಂತಪಡಿಸುವುದಿಲ್ಲ. ಆದರೆ ನಿಮಗೆ ಈ ನೇಮಕಾತಿ ಯೋಜನೆ (‘ಅಗ್ನಿಪಥ್’) ಇಷ್ಟವಾಗದಿದ್ದರೆ ಬರಬೇಡಿ, ಯಾರು ನಿಮ್ಮನ್ನು ಬರಲು ಒತ್ತಾಯ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…