Featured

ಅಗ್ನಿಪಥ್ ಯೋಜನೆ ಇಷ್ಟವಿಲ್ಲದಿದ್ದರೆ ಸೇನೆಗೆ ಬರಬೇಡಿ , ಯಾರು ನಿಮ್ಮನ್ನು ಬಲವಂತಪಡಿಸುವುದಿಲ್ಲ : ವಿ.ಕೆ.ಸಿಂಗ್ – Vishwanews24

ಅಗ್ನಿಪಥ್ ಯೋಜನೆ ಇಷ್ಟವಿಲ್ಲದಿದ್ದರೆ ಸೇನೆಗೆ ಬರಬೇಡಿ , ಯಾರು ನಿಮ್ಮನ್ನು ಬಲವಂತಪಡಿಸುವುದಿಲ್ಲ : ವಿ.ಕೆ.ಸಿಂಗ್

ನಾಗ್ಪುರ : ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ರೂಪಿಸಿರುವ ಹೊಸ ನೀತಿಯನ್ನು ಇಷ್ಟಪಡದಿದ್ದರೆ ಅವರು ಸೈನೆಯನ್ನು ಆರಿಸಿಕೊಳ್ಳಬಾರದು ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ ಸಿಂಗ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಭಾರತೀಯ ಸೇನೆಯು ಸೈನಿಕರನ್ನು ಬಲವಂತಪಡಿಸುವುದಿಲ್ಲ ಮತ್ತು ಸೇನೆಗೆ ಸೇರಬಯಸುವ ಆಕಾಂಕ್ಷಿಗಳು ತಮ್ಮ ಸ್ವಂತ ಇಚ್ಛೆಯಿಂದ ಸೇರಬೇಕು ಎಂದರು.

ಇನ್ನು ಯಾವುದೇ ಆಕಾಂಕ್ಷಿಗಳು ಸೇರಲು ಬಯಸಿದರೆ, ಅವರು ತಮ್ಮ ಇಚ್ಛೆಯಂತೆ ಸೇರಬಹುದು, ನಾವು ಸೈನಿಕರನ್ನು ಬಲವಂತಪಡಿಸುವುದಿಲ್ಲ. ಆದರೆ ನಿಮಗೆ ಈ ನೇಮಕಾತಿ ಯೋಜನೆ (‘ಅಗ್ನಿಪಥ್’) ಇಷ್ಟವಾಗದಿದ್ದರೆ ಬರಬೇಡಿ, ಯಾರು ನಿಮ್ಮನ್ನು ಬರಲು ಒತ್ತಾಯ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

2 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

2 hours ago

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ…

2 hours ago

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ – vishwanews24

ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ ಚೆನ್ನೈ: ನಟಿ ತ್ರಿಷಾ  ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ…

2 hours ago

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ…

3 hours ago

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ,…

3 hours ago