Featured

ಅಗ್ನಿಪಥ್ ಯೋಜನೆ ಇಷ್ಟವಿಲ್ಲದಿದ್ದರೆ ಸೇನೆಗೆ ಬರಬೇಡಿ , ಯಾರು ನಿಮ್ಮನ್ನು ಬಲವಂತಪಡಿಸುವುದಿಲ್ಲ : ವಿ.ಕೆ.ಸಿಂಗ್ – Vishwanews24

ಅಗ್ನಿಪಥ್ ಯೋಜನೆ ಇಷ್ಟವಿಲ್ಲದಿದ್ದರೆ ಸೇನೆಗೆ ಬರಬೇಡಿ , ಯಾರು ನಿಮ್ಮನ್ನು ಬಲವಂತಪಡಿಸುವುದಿಲ್ಲ : ವಿ.ಕೆ.ಸಿಂಗ್

ನಾಗ್ಪುರ : ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ರೂಪಿಸಿರುವ ಹೊಸ ನೀತಿಯನ್ನು ಇಷ್ಟಪಡದಿದ್ದರೆ ಅವರು ಸೈನೆಯನ್ನು ಆರಿಸಿಕೊಳ್ಳಬಾರದು ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ ಸಿಂಗ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಭಾರತೀಯ ಸೇನೆಯು ಸೈನಿಕರನ್ನು ಬಲವಂತಪಡಿಸುವುದಿಲ್ಲ ಮತ್ತು ಸೇನೆಗೆ ಸೇರಬಯಸುವ ಆಕಾಂಕ್ಷಿಗಳು ತಮ್ಮ ಸ್ವಂತ ಇಚ್ಛೆಯಿಂದ ಸೇರಬೇಕು ಎಂದರು.

ಇನ್ನು ಯಾವುದೇ ಆಕಾಂಕ್ಷಿಗಳು ಸೇರಲು ಬಯಸಿದರೆ, ಅವರು ತಮ್ಮ ಇಚ್ಛೆಯಂತೆ ಸೇರಬಹುದು, ನಾವು ಸೈನಿಕರನ್ನು ಬಲವಂತಪಡಿಸುವುದಿಲ್ಲ. ಆದರೆ ನಿಮಗೆ ಈ ನೇಮಕಾತಿ ಯೋಜನೆ (‘ಅಗ್ನಿಪಥ್’) ಇಷ್ಟವಾಗದಿದ್ದರೆ ಬರಬೇಡಿ, ಯಾರು ನಿಮ್ಮನ್ನು ಬರಲು ಒತ್ತಾಯ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

17 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

17 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

18 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

18 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

19 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

19 hours ago