Featured

ಅಗ್ನಿಪಥ್ ಯೋಜನೆ : ಕೇಂದ್ರದ ಯೋಜನೆಗಳನ್ನು ದೇಶದ ಜನ ಸ್ವೀಕಾರ ಮಾಡುತ್ತಿಲ್ಲ : ರಾಹುಲ್ ಗಾಂಧಿ – Vishwanews24

ಅಗ್ನಿಪಥ್ ಯೋಜನೆ ಯುವಕರಿಂದ ತಿರಸ್ಕರಿಸಲಾಗಿದೆ..

ಕೃಷಿ ಕಾನೂನು – ರೈತರಿಂದ ತಿರಸ್ಕರಿಸಲಾಗಿದೆ..

ನೋಟು ಅಮಾನ್ಯೀಕರಣವನ್ನು ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ..

ಜಿಎಸ್‍ಟಿ – ವ್ಯಾಪಾರಿಗಳಿಂದ ತಿರಸ್ಕರಿಸಲಾಗಿದೆ..

ದೇಶದ ಜನತೆಗೆ ಏನು ಬೇಕು ಎಂಬುದು ಪ್ರಧಾನಿಗೆ ಅರ್ಥವಾಗುತ್ತಿಲ್ಲ..

ನವದೆಹಲಿ: ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸುತ್ತಿರುವ ಕುರಿತಾಗಿ ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಲೆಳೆದರು.

ಟ್ವೀಟ್‍ನಲ್ಲಿ ಏನಿದೆ?: ಕೇಂದ್ರದ ಯೋಜನೆಗಳನ್ನು ದೇಶದ ಜನ ಸ್ವೀಕಾರ ಮಾಡುತ್ತಿಲ್ಲ. ಅಗ್ನಿಪಥ್ ಯೋಜನೆ ಯುವಕರಿಂದ ತಿರಸ್ಕರಿಸಲಾಗಿದೆ. ಕೃಷಿ ಕಾನೂನು – ರೈತರಿಂದ ತಿರಸ್ಕರಿಸಲಾಗಿದೆ. ನೋಟು ಅಮಾನ್ಯೀಕರಣವನ್ನು ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ. ಜಿಎಸ್‍ಟಿ – ವ್ಯಾಪಾರಿಗಳಿಂದ ತಿರಸ್ಕರಿಸಲಾಗಿದೆ. ದೇಶದ ಜನತೆಗೆ ಏನು ಬೇಕು ಎಂಬುದು ಪ್ರಧಾನಿಗೆ ಅರ್ಥವಾಗುತ್ತಿಲ್ಲ. ಏಕೆಂದರೆ ಅವರ ಸ್ನೇಹಿತರ ದನಿ ಬಿಟ್ಟು ಬೇರೇನೂ ಕೇಳುವುದಿಲ್ಲ ಎಂದು ವ್ಯಂಗ್ಯವಾಡಿದರು.

ಗುರುವಾರ ಅಗ್ನಿಪಥ್ ವಿರೋಧಿಸಿ ಬಿಹಾರ, ಉತ್ತರಪ್ರದೇಶ ರಾಜ್ಯಗಳಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೆಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು.

Vishwa News 24

Recent Posts

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

2 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

46 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

23 hours ago