ನವದೆಹಲಿ: ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸುತ್ತಿರುವ ಕುರಿತಾಗಿ ಟ್ವಿಟ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಲೆಳೆದರು.
ಟ್ವೀಟ್ನಲ್ಲಿ ಏನಿದೆ?: ಕೇಂದ್ರದ ಯೋಜನೆಗಳನ್ನು ದೇಶದ ಜನ ಸ್ವೀಕಾರ ಮಾಡುತ್ತಿಲ್ಲ. ಅಗ್ನಿಪಥ್ ಯೋಜನೆ ಯುವಕರಿಂದ ತಿರಸ್ಕರಿಸಲಾಗಿದೆ. ಕೃಷಿ ಕಾನೂನು – ರೈತರಿಂದ ತಿರಸ್ಕರಿಸಲಾಗಿದೆ. ನೋಟು ಅಮಾನ್ಯೀಕರಣವನ್ನು ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ. ಜಿಎಸ್ಟಿ – ವ್ಯಾಪಾರಿಗಳಿಂದ ತಿರಸ್ಕರಿಸಲಾಗಿದೆ. ದೇಶದ ಜನತೆಗೆ ಏನು ಬೇಕು ಎಂಬುದು ಪ್ರಧಾನಿಗೆ ಅರ್ಥವಾಗುತ್ತಿಲ್ಲ. ಏಕೆಂದರೆ ಅವರ ಸ್ನೇಹಿತರ ದನಿ ಬಿಟ್ಟು ಬೇರೇನೂ ಕೇಳುವುದಿಲ್ಲ ಎಂದು ವ್ಯಂಗ್ಯವಾಡಿದರು.
ಗುರುವಾರ ಅಗ್ನಿಪಥ್ ವಿರೋಧಿಸಿ ಬಿಹಾರ, ಉತ್ತರಪ್ರದೇಶ ರಾಜ್ಯಗಳಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೆಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…